ಬೇಡ್ತಿ ಅಘನಾಶಿನಿ ನದಿ ತಿರುವು ಯೋಜನೆಗೆ ಉತ್ತರ ಕನ್ನಡ ಜಿಲ್ಲೆ ಜನಪ್ರತಿನಿಧಿಗಳ ಒಕ್ಕೊರಲ ವಿರೋಧ

 ಶಿರಸಿ: “ಉತ್ತರ ಕನ್ನಡ ಜಿಲ್ಲೆಗೆ ಬೇಡವಾದ ಹಾಗೂ ಪರಿಸರಕ್ಕೆ ಮಾರಕವಾಗುವ ಯಾವುದೇ ಯೋಜನೆಗೂ ನಮ್ಮ ಸಂಪೂರ್ಣ ವಿರೋಧವಿದೆ.ಜಿಲ್ಲೆಯ ಅಸ್ತಿತ್ವಕ್ಕೆ ಧಕ್ಕೆ ತರುವ ಯೋಜನೆಗಳನ್ನು ಒಗ್ಗಟ್ಟಿನಿಂದ ವಿರೋಧಿಸಬೇಕು. ಈ ಯೋಜನೆಗಳನ್ನು ಕೈಬಿಡಬೇಕು ಎಂಬುದು ನಮ್ಮ ಆಗ್ರಹ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳು ವೈದ್ಯ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ನಗರದ ಎಂ.ಇ.ಎಸ್. ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ … Continued