ರಾಜೀನಾಮೆ ಕೊಡಲ್ಲ ಎಂದು ಹಠ ಹಿಡಿದ ಮಮತಾಗೆ ಶಾಕ್‌ ; ಪಶ್ಚಿಮ ಬಂಗಾಳ ವಿಧಾನಸಭೆ ವಿಸರ್ಜಿಸಿದ ರಾಜ್ಯಪಾಲ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಸಂಘರ್ಷಕ್ಕೆ ಅಂತಿಮವಾಗಿ ತೆರೆ ಬಿದ್ದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ನೀಡಲು ನಿರಾಕರಿಸಿದ ಬೆನ್ನಲ್ಲೇ, ರಾಜ್ಯಪಾಲ ಆರ್.ಎನ್. ರವಿ ಅವರು ರಾಜ್ಯ ವಿಧಾನಸಭೆಯನ್ನು ವಿಸರ್ಜಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ. ವಿಧಾನಸಭೆಯ ಐದು ವರ್ಷಗಳ ಅವಧಿಯು ಗುರುವಾರ ಮಧ್ಯರಾತ್ರಿ ಅಂತ್ಯಗೊಳ್ಳಲಿದ್ದು, ಅದಕ್ಕೂ ಮುನ್ನವೇ ರಾಜ್ಯಪಾಲರು … Continued

ಮಸೂದೆಗಳನ್ನು ತಡೆಹಿಡಿಯಲು ರಾಜ್ಯಪಾಲರಿಗೆ ವಿಟೋ ಅಧಿಕಾರವಿಲ್ಲ : ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್‌ ತರಾಟೆ

ಬೆಂಗಳೂರು : ರಾಜ್ಯ ಶಾಸಕಾಂಗ ಕಳುಹಿಸುವ ಮಸೂದೆಗಳನ್ನು ತಡೆಹಿಡಿದು ಕೂಡ್ರಲು ಇರುವುದಕ್ಕೆ ರಾಜ್ಯಪಾಲರಿಗೆ ಯಾವುದೇ ರೀತಿಯ ವಿಟೋ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ. ತಮಿಳುನಾಡು ಶಾಸಕಾಂಗವು ಮಂಡಿಸಿದ 10 ಮಸೂದೆಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲ ಆರ್.ಎನ್. ರವಿ ಅವರ ನಿರ್ಧಾರಗಳು ಕಾನೂನುಬಾಹಿರ ಎಂದು ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಆರ್.ಮಹಾದೇವನ್ ಅವರ ಪೀಠ ಹೇಳಿತು. … Continued