ಧಾರವಾಡ : ರಸ್ತೆ ಅಪಘಾತ ಮೂವರ ಸಾವು
ಧಾರವಾಡ: ಇಂದು, ಭಾನುವಾರ ಬೆಳಿಗಿನ ಜಾವ ಲಾರಿ ಹಾಗೂ ಕಾರ್ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಮೂವರು ಸಾವಿಗೀಡಾಗಿರುವ ಘಟನೆ ಧಾರವಾಡದ ರಾಷ್ಟ್ರೀಯ ಹೆದ್ದಾರಿ 4ರ ಹಳಿಯಾಳ ಸೇತುವೆ ಬಳಿ ನಡೆದ ವರದಿಯಾಗಿದೆ. ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದು, ಇನ್ನೋರ್ವ ವ್ಯಕ್ತಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರನ್ನು ಕೆ.ಆರ್.ನಗರದ ಪುಟ್ಟೇಗೌಡ(33), ಹೊಳೆನರಸಿಪುರದ ದೀಪಕ( 24) ಹಾಗೂ ಹೊಳೆನರಸಿಪುರದ ಚಂದನಗೌಡ (22) … Continued