ಹುಲಿಕಲ್ ಘಾಟ್ನಲ್ಲಿ ಭೀಕರ ದುರಂತ: ಕಾಮಗಾರಿ ವೇಳೆ ಗುಡ್ಡ ಕುಸಿದು ಮೂವರು ಸಾವು
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ನಲ್ಲಿ (ಬಾಳೇಬರೆ) ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಕುಸಿತ (landslide) ಸಂಭವಿಸಿ ಮೂವರು ಕಾರ್ಮಿಕರು ಸಾವಿಗೀಡಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಕಾಮಗಾರಿ ಮೇಲ್ವಿಚಾರಕ ಸೇರಿ ಮೂವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಕಾಮಗಾರಿ ಮೇಲ್ವಿಚಾರಕ ಚಕ್ಕಾರು ಗ್ರಾಮದ ರಾಘವೇಂದ್ರ (37), ಕಾರ್ಮಿಕರಾದ ಹಾವೇರಿ ಜಿಲ್ಲೆಯ ನೆಲಗಲು … Continued