ಮೈ ಜುಂ ಎನಿಸುವ ವಿಡಿಯೋ | ದೇವಸ್ಥಾನದಿಂದ ಬರುವಾಗ 200 ಅಡಿ ಆಳದ ಪ್ರಪಾತಕ್ಕೆ ಬಿದ್ದ ಕಾರು, ಇಬ್ಬರು ಸಜೀವ ದಹನ

ಉನಾ : ದೇವಿಯ ದರ್ಶನ ಮುಗಿಸಿ ಮನೆಗೆ ಮರಳುತ್ತಿದ್ದಾಗ ಚಲಿಸುತ್ತಿದ್ದ ಕಾರಿನಲ್ಲೇ ಬೆಂಕಿ ಕಾಣಿಸಿಕೊಂಡು, ನಿಯಂತ್ರಣ ತಪ್ಪಿದ ವಾಹನ ಕಾರು 200 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದು ಇಬ್ಬರು ಭಕ್ತರು ಭೀಕರವಾಗಿ ಸಾವಿಗೀಡಾದ ಘಟನೆ ಪಂಜಾಬ್-ಹಿಮಾಚಲ ಗಡಿಯ ಭರ್ವೈನ್-ಹೋಷಿಯಾರ್‌ಪುರ ರಸ್ತೆಯಲ್ಲಿ ನಡೆದಿದೆ. ಬುಧವಾರ ಮಧ್ಯಾಹ್ನ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಪವಿತ್ರ ಚಿಂತಪೂರ್ಣಿ ದೇವಸ್ಥಾನದಿಂದ … Continued

ಹೊನ್ನಾವರ : ಅಪರಿಚಿತ ವಾಹನ ಡಿಕ್ಕಿ ; ಯುವಕ ಸಾವು

ಹೊನ್ನಾವರ : ಅಪರಿಚಿತ ವಾಹನ ಡಿಕ್ಕಿ ಹೊಡೆದು ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನ ದುರ್ಗಾಂಬಾ ಹೊಟೇಲಿನ ಎದುರಿಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಮಧ್ಯರಾತ್ರಿ ಸಂಭವಿಸಿದೆ ಎಂದು ವರದಿಯಾಗಿದೆ. ಮೃತ ಯುವಕನನ್ನು ಹೊನ್ನಾವರ ತಾಲೂಕಿನ ಕೆಳಗಿನ ಇಡಗುಂಜಿಯ ಅಂಗಡಿಮನೆಯ ಕಿರಣ ಬಾಲಚಂದ್ರ ನಾಯ್ಕ ( 24 ) … Continued

ಹುಬ್ಬಳ್ಳಿ : ‘ರೀಲ್ಸ್‌’ಗಾಗಿ ಆಡಿ ಕಾರು-ಬೈಕ್ ಸ್ಟಂಟ್; ಬಿಜೆಪಿ ಮುಖಂಡನ ಮಗ ಸಾವು

ಹುಬ್ಬಳ್ಳಿ: ಕ್ರ್ಯಾಶ್ ರೀಲ್ಸ್‌ ವಿಡಿಯೋ (Reels) ಮಾಡಲು ಹೋಗಿ ಬಿಜೆಪಿ ಮುಖಂಡನ ಪುತ್ರ ಗುರುವಾರ ಮೃತಪಟ್ಟಿದ್ದಾನೆ. ಮೈಸೂರಿನಲ್ಲಿ 9ನೇ ತರಗತಿ ಓದುತ್ತಿದ್ದ ನಮೀಷ ಸಂಗಳದ (15) ಮೃತ ಬಾಲಕ ಎಂದು ಗುರುತಿಸಲಾಗಿದೆ. ಯುಗಾದಿ ಹಬ್ಬದ ರಜೆಗಾಗಿ ಹುಬ್ಬಳ್ಳಿಯ (Hubballi news) ಮನೆಗೆ ಬಂದಿದ್ದ ನಮೀಷ ಗುರುವಾರ ಸಂಜೆ ತನ್ನ ಸ್ನೇಹಿತನ ಜೊತೆ ಸೇರಿ ಶೇಜವಾಡ್ಕರ ಪ್ಲಾಟ್‌ಗೆ … Continued

ಭೀಕರ ರಸ್ತೆ ಅಪಘಾತ : ನಿಂತಿದ್ದ ಟ್ರೈಲರ್‌ ಗೆ ಟೆಂಪೋ ಟ್ರಾವೆಲರ್ ಡಿಕ್ಕಿ ; 15 ಸಾವು

 ಜೈಪುರ/ಫಲೊಡಿ: ರಾಜಸ್ಥಾನದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದು ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಿಲ್ಲಿಸಿದ್ದ ಟ್ರೈಲರ್‌ಗೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ರಾಜಧಾನಿ ಜೈಪುರದಿಂದ ಸುಮಾರು 400 ಕಿ.ಮೀ. ದೂರದಲ್ಲಿರುವ ಫಲೊಡಿ ಜಿಲ್ಲೆಯ ಮಟೋಡಾ ಗ್ರಾಮದ ಬಳಿಯ ಭಾರತ ಮಾಲಾ ಹೆದ್ದಾರಿಯಲ್ಲಿ … Continued

ಹಾಸನದಲ್ಲಿ ಘೋರ ದುರಂತ : ಗಣೇಶ ಮೂರ್ತಿ ಮೆರವಣಿಗೆ ಮೇಲೆ ನುಗ್ಗಿದ ಟ್ರಕ್ ; 8 ಮಂದಿ ಸಾವು, ಹಲವರಿಗೆ ಗಾಯ

ಹಾಸನ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಜನಸಂದಣಿಯತ್ತ ಟ್ರಕ್ ನುಗ್ಗಿದ ಕಾರಣ ಎಂಟು ಮಂದಿ ಮೃತಪಟ್ಟ ದಾರುಣ ಘಟನೆ ಹಾಸನದ ಮೊಸಳೆಹೊಸಳ್ಳಿ ಬಳಿ ಭೀಕರ ಅಪಘಾತ ನಡೆದಿದೆ. ನಡೆದಿದೆ ಎಂದು ವರದಿಯಾಗಿದೆ. ಹಾಸನ ತಾಲೂಕಿನ ಹೊಳೇನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮೊಸಳೆ ಹೊಸಳ್ಳಿ ಬಳಿ ದುರಂತ ಸಂಭವಿಸಿದೆ. ಗಣಪತಿ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಮೂಲಕ … Continued

ವೀಡಿಯೊಗಳು..| ಬಹುದೊಡ್ಡ ಅಪಘಾತ ; ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ವೇಯಲ್ಲಿ 25ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದ ಟ್ರಕ್…!

ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲೂಕಿನ ಖೋಪೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ಅದೋಶಿ ಸುರಂಗದ ಬಳಿ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಶನಿವಾರ ಮಧ್ಯಾಹ್ನ ಬಹುದೊಡ್ಡ ದೊಡ್ಡ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಂಟೇನರ್ ಟ್ರೇಲರ್ ಟ್ರಕ್ ಬ್ರೇಕ್ ವೈಫಲ್ಯದ ನಂತರ ನಿಯಂತ್ರಣ ತಪ್ಪಿ ಬಿಎಂಡಬ್ಲ್ಯು ಮತ್ತು ಮರ್ಸಿಡಿಸ್‌ನಂತಹ ಐಷಾರಾಮಿ ಕಾರುಗಳು ಸೇರಿದಂತೆ ಸುಮಾರು 25 … Continued

ಅಂಕೋಲಾ : ಬಸ್‌ ಹಳ್ಳಕ್ಕೆ ಬಿದ್ದು ಓರ್ವ ಸಾವು, 18 ಜನರಿಗೆ ಗಾಯ

ಕಾರವಾರ : ಖಾಸಗಿ ಬಸ್ಸೊಂದು ಪಲ್ಟಿಯಾಗಿ ಸೇತುವೆಯ ಕೆಳಗೆ ಹಳ್ಳಕ್ಕೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಗಸೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ನಸುಕಿನ 3 ಗಂಟೆ ಸುಮಾರಿಗೆ ಸಂಭವಿಸಿದೆ ಎಂದು ವರದಿಯಾಗಿದೆ. ಅಪಘಾತ ಸಂಭವಿಸಿದ್ದು ಇದರಲ್ಲಿ ಓರ್ವರು ಸ್ಥಳದಲ್ಲಿಯೇ … Continued

ರಸ್ತೆ ಅಪಘಾತದಲ್ಲಿ ನಿಧನರಾದ ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ 114 ವರ್ಷದ ಫೌಜಾ ಸಿಂಗ್

ಜಲಂಧರ : ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದ ಫೌಜಾ ಸಿಂಗ್ ತಮ್ಮ 114 ನೇ ವಯಸ್ಸಿನಲ್ಲಿ ಮಿಂಡೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಅವರು ಏಪ್ರಿಲ್ 1, 1911 ರಂದು ಜಲಂಧರ್‌ನ ಬೆಯಾಸ್ ಗ್ರಾಮದಲ್ಲಿ ಜನಿಸಿದ್ದರು. ಬಿಬಿಸಿ ಪಂಜಾಬಿ ವರದಿಯ ಪ್ರಕಾರ, ಸೋಮವಾರ ಮಧ್ಯಾಹ್ನ ಜಲಂಧರ-ಪಠಾಣಕೋಟ್ ಹೆದ್ದಾರಿಯಲ್ಲಿ ಕಾರು ಡಿಕ್ಕಿ … Continued

ಶಾಸಕ ಲಕ್ಷ್ಮಣ ಸವದಿ ಕಾರು ಅಪಘಾತ

ಬೆಳಗಾವಿ : ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಹಾಗೂ ಗೂಡ್ಸ್ ವಾಹನ ನಡುವೆ ಅಪಘಾತ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿಯ ದರೂರ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಲಕ್ಷ್ಮಣ ಸವದಿ ಅವರು ಅಥಣಿಯಿಂದ ಗೋಕಾಕ ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದರು. ಈ ವೇಳೆ ಅವರ ಕಾರಿಗೆ ಗೂಡ್ಸ್ ವಾಹನ … Continued

ವೀಡಿಯೊ | ಮಂಗಳೂರು : ಕಾರು ಗುದ್ದಿಸಿ ಯುವಕನ ಕೊಲ್ಲಲು ಯತ್ನ, ಆದರೆ ಡಿಕ್ಕಿಯಾಗಿ ಕಾಂಪೌಂಡಿನಲ್ಲಿ ತಲೆಕೆಳಗಾಗಿ ನೇತಾಡಿದ ಮಹಿಳೆ…!

ಮಂಗಳೂರು : ಬಿಎಸ್‌ಎನ್‌ಎಲ್‌ (BSNL) ನಿವೃತ್ತ ಉದ್ಯೋಗಿಯೊಬ್ಬರು ತಮ್ಮ ಕಾರನ್ನು ತಮ್ಮ ಪಕ್ಕದವ ಮನೆಯವರ ಮೋಟರ್‌ ಬೈಕ್‌ಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆಸಿ ಕೊಲ್ಲು ಪ್ರಯತ್ನಕ್ಕೆ ಮುಂದಾಗಿದ್ದು, ಆದರೆ ಅದರ ಬದಲು ಸಮೀಪ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಮಹಿಳೆ ಕಾಂಪೌಂಡ್​ ಮೇಲೆ ನೇತಾಡಿದ್ದಾರೆ. ಈ ಎದೆ ಝಲ್ ಎನಿಸುವಂಥ ಭೀಕರ … Continued