ಒಬ್ಬನೇ ಚಾಲಕ, 24 ಅಪಘಾತಗಳು…: ಬೃಹತ್ ವಿಮಾ ಹಗರಣ ಬೆಳಕಿಗೆ ಬಂದಿದ್ದು ಹೇಗೆ ಗೊತ್ತಾ..?
ಅಹಮದಾಬಾದ್: ಗುಜರಾತಿನ ಪಂಚಮಹಲ್, ದಾಹೋದ್ ಮತ್ತು ಮಹಿಸಾಗರ್ ಜಿಲ್ಲೆಗಳಲ್ಲಿ ಸಂಭವಿಸಿದ 24 ಪ್ರತ್ಯೇಕ ಅಪಘಾತಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಬೃಹತ್ ವಿಮಾ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಚಾಲಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅಸ್ಲಂ ಮೊಹಮ್ಮದ್ ಚುಂಚಲ ಎಲ್ಲ 24 ಪ್ರಕರಣಗಳಲ್ಲಿ ಪಾಲ್ಗೊಂಡಿದ್ದ ಚಾಲಕ ಎಂದು ಗುರುತಿಸಲಾಗಿದೆ. ಗೋಧ್ರಾ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣವೊಂದರಲ್ಲಿ … Continued