ಶಿಗ್ಗಾಂವಿ : ಹೆದ್ದಾರಿ ಪಕ್ಕ ನಿಂತಿದ್ದವರಿಗೆ ಕಾರು ಡಿಕ್ಕಿ ; ಇಬ್ಬರು ಸಾವು

ಹಾವೇರಿ: ಊರಿಗೆ ತೆರಳಲು ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ನೀರಲಗಿ ಗ್ರಾಮದ ಬಳಿ ಇರುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಮೃತರನ್ನು ವಿರೂಪಾಕ್ಷಪ್ಪ ಕಾಳಿ (60) ಮತ್ತು ಚಿದಾನಂದ ಕುರುಬರ (53) ಎಂದು ಗುರುತಿಸಲಾಗಿದೆ. ಇಬ್ಬರೂ ನೀರಲಗಿ ಗ್ರಾಮದಿಂದ ಶಿಗ್ಗಾಂವಿ ಪಟ್ಟಣಕ್ಕೆ ಹೋಗಲು … Continued

ಖ್ಯಾತ ಯಕ್ಷಗಾನ ಕಲಾವಿದ ವಾಮನಕುಮಾರ ನಿಧನ

ಮೂಡಬಿದಿರೆ : ಮೂಡಬಿದಿರೆ ಸಮೀಪದ ಗಂಟಾಲ್ ಕಟ್ಟೆ ಯಲ್ಲಿ ಓಮ್ನಿ ಕಾರು-ಬೈಕ್ ನಡುವಿನ ಡಿಕ್ಕಿ ಸಂಭವಿಸಿ ಖ್ಯಾತ ಯಕ್ಷಗಾನ ಕಲಾವಿದ ವೇಣೂರು ವಾಮನಕುಮಾರ್(47) ಇಂದು, ಗುರುವಾರ ಬೆಳಗ್ಗೆ 6:30 ಕ್ಕೆ ನಿಧನರಾಗಿದ್ದಾರೆ. ಹಿರಿಯಡ್ಕ ಯಕ್ಷಗಾನ ಮೇಳದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಕಳೆದ ರಾತ್ರಿ ಬೈಂದೂರು ತಾಲ್ಲೂಕಿನ ನಾಡ ಸಮೀಪದ ಕೋಣ್ಕಿ ಎಂಬಲ್ಲಿ ಯಕ್ಷಗಾನ ಮುಗಿಸಿ ಬೆಳಗಿನ … Continued