ಪ್ರತಿಭಟನೆ ನಡೆಸಿ, ಆದರೆ ರಸ್ತೆ ಸಂಚಾರ ಬಂದ್ ಮಾಡಬೇಡಿ : ರೈತರಿಗೆ ಸುಪ್ರೀಂ ಸೂಚನೆ
ನವದೆಹಲಿ: ಪ್ರತಿಭಟನೆ ನಡೆಸುವುದು ರೈತರ ಹಕ್ಕು ಪ್ರತಿಭಟನೆ ನಡೆಸಿ, ಆದರೆ ಜನ ಸಂಚಾರಕ್ಕೆ ಅಡ್ಡಿಯಾಗುವಂತೆ ರಸ್ತೆ ಬಂದ್ ಮಾಡುವುದನ್ನು ತಕ್ಷಣವೇ ನಿಲ್ಲಿಸಿ ಎಂದು ಸುಪ್ರೀಂಕೋರ್ಟ್ ಸೂಚಿಸಿದೆ. ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳಿಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ಕಳೆದ ಹತ್ತು ತಿಂಗಳಿಂದ ದೆಹಲಿಯ ಗಡಿ ಭಾಗದ ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. … Continued