ಬಿಬಿಎಂಪಿ ರಸ್ತೆ ಗುಂಡಿ ಪ್ರಕರಣ: ಪ್ರಧಾನ ಎಂಜಿನಿಯರ್‌ ವಿರುದ್ಧ ಜಾಮೀನು ಸಹಿತ ವಾರೆಂಟ್‌ ಹೊರಡಿಸಿದ ಹೈಕೋರ್ಟ್‌

ಬೆಂಗಳೂರು: ನ್ಯಾಯಾಲಯದ ಆದೇಶ ಪಾಲಿಸಲು ವಿಫಲವಾಗಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರಧಾನ ಎಂಜಿನಿಯರ್‌ ವಿರುದ್ಧ ಮಂಗಳವಾರ ಜಾಮೀನು ಸಹಿತ ವಾರೆಂಟ್‌ ಹೊರಡಿಸಿರುವ ಕರ್ನಾಟಕ ಹೈಕೋರ್ಟ್‌, ಅಧಿಕಾರಿಯನ್ನು ವಶಕ್ಕೆ ಪಡೆದು ಗುರುವಾರ (ಫೆ. 17) ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಿ ಮಹತ್ವದ ಆದೇಶ ಮಾಡಿದೆ. ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ರಸ್ತೆಗಳ … Continued