ನೆಲಮಂಗಲ ಬಳಿ ರಸ್ತೆ ಜಗಳ-ಹಲ್ಲೆ ಆರೋಪ: ಮಾಜಿ ಸಂಸದ ಅನಂತಕುಮಾರ ಹೆಗಡೆ ಸೇರಿ ಮೂವರ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಬೆಂಗಳೂರಿನ ಹೊರವಲಯದ ಹಳೆ ನಿಜಗಲ್ ಬಳಿ ನಡೆದ ರಸ್ತೆ ಜಗಳದ ಘಟನೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಕೇಂದ್ರ ಮಾಜಿ ಸಚಿವ ಹಾಗೂ ಮಾಜಿ ಸಂಸದ ಅನಂತಕುಮಾರ್ ಹೆಗಡೆ, ಅವರ ಗನ್‌ಮ್ಯಾನ್ ಮತ್ತು ಚಾಲಕನ ವಿರುದ್ಧ ದಾಬಸ್‌ಪೇಟೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಹಳೆ ನಿಜಗಲ್ ಬಳಿ ಅನಂತಕುಮಾರ ಹೆಗಡೆ ಅವರು ಕಾರಿನಲ್ಲಿ … Continued

ಬೆಚ್ಚಿಬೀಳಿಸುವ ವೀಡಿಯೊ | ಇನ್‌ಸ್ಟಾಗ್ರಾಂನಲ್ಲಿ ಜಗಳ…ರಸ್ತೆಯಲ್ಲಿ ಹೊಡೆದಾಟ ; ನಂತರ ಕೋಪದಲ್ಲಿ ಯುವಕನಿಗೆ ವಾಹನ ಗುದ್ದಿಸಿ ಪರಾರಿ

ನವದೆಹಲಿ :  ಕೋಪದಿಂದ ಮಹೀಂದ್ರಾ ಥಾರ್ ಎಸ್‌ಯುವಿ ಚಲಾಯಿಸಿಕೊಂಡು ಬಂದು ಉದ್ದೇಶಪೂರ್ವಕವಾಗಿ ಯುವಕನೊಬ್ಬನಿಗೆ ಡಿಕ್ಕಿ ಹೊಡೆದ ನಂತರ ಆತ ರಸ್ತೆಬದಿಯ ಚರಂಡಿಗೆ ಹಾರಿಬಿದ್ದ ಘಟನೆ ನಡೆದಿದೆ. ನೋಯ್ಡಾದ ಸೆಕ್ಟರ್ 53 ರಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಈ ಕೃತ್ಯದ ವೀಡಿಯೊ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದು ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಹಿಂಸಾಚಾರದ … Continued

ಆಘಾತಕಾರಿ ವೀಡಿಯೊ | ಕೌಟುಂಬಿಕ ಕಲಹಕ್ಕೆ ರಸ್ತೆ ರಂಪಾಟ : ಮಗು ಜತೆ ಮಹಿಳೆ ಕುಳಿತಿದ್ದ ಕಾರಿಗೆ ತನ್ನ ಕಾರಿನಿಂದ 2 ಸಲ ಡಿಕ್ಕಿ ಹೊಡೆದ ವ್ಯಕ್ತಿ ; ನಾಲ್ವರಿಗೆ ಗಾಯ

ಮುಂಬೈ : ಕೌಟುಂಬಿಕ ಕಲಹದ ಕಾರಣಕ್ಕೆ ಕಾರು ಚಾಲಕನೊಬ್ಬ ತನ್ನ ವಾಹನವನ್ನು ಮತ್ತೊಂದು ಕಾರಿಗೆ ಎರಡು ಬಾರಿ ಡಿಕ್ಕಿ ಹೊಡೆಸಿದ ಘಟನೆಯಲ್ಲಿ ನಾಲ್ವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಘಟನೆ ಥಾಣೆ ಜಿಲ್ಲೆಯ ಅಂಬರನಾಥ್-ಬದ್ಲಾಪುರ ರಸ್ತೆಯಲ್ಲಿ ನಡೆದಿದ್ದು, ಇದರ ವೀಡಿಯೋ ವೈರಲ್ ಆಗಿದೆ. ಕಪ್ಪು ಬಣ್ಣದ ಎಸ್‌ಯುವಿ ಜನನಿಬಿಡ … Continued

ವೀಡಿಯೊ..| ಮಧ್ಯರಸ್ತೆಯಲ್ಲೇ ವ್ಯಕ್ತಿಯೊಬ್ಬನಿಗೆ ಪಿಸ್ತೂಲ್ ತೊರಿಸಿ ಹಲ್ಲೆ ಮಾಡಿದ ಅಂತಾರಾಷ್ಟ್ರೀಯ ಮಟ್ಟದ ಶೂಟರ್ ; ಬಂಧನ

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ವ್ಯಕ್ತಿಯೊಬ್ಬ ಒಂದು ಕೈಯಲ್ಲಿ ಪಿಸ್ತೂಲ್ ಹಿಡಿದುಕೊಂಡು ಮತ್ತೊಬ್ಬನಿಗೆ ಬೆದರಿಕೆ ಹಾಕಿರುವ ಘಟನೆ ರಸ್ತೆಯಲ್ಲಿ ನಡೆದಿದೆ. ಲಕ್ನೋದ ವೆಬ್ ಮಾಲ್ ಪ್ರದೇಶದ ರಸ್ತೆಯಲ್ಲಿ ಕಾರಿಗೆ ಡಿಕ್ಕಿ ಹೊಡೆದ ನಂತರ ಉಂಟಾದ ವಿವಾದದಿಂದ ರಸ್ತೆಯಲ್ಲಿ ಗಲಾಟೆಯಾಗಿದೆ. ಅಂತಾರಾಷ್ಟ್ರೀಯ ಮಟ್ಟದ ಪಿಸ್ತೂಲ್ ಶೂಟರ್ ವಿನೋದ ಮಿಶ್ರಾ ಎಂಬವರು ಮತ್ತೊಂದು ವಾಹನದ ಚಾಲಕ ರಂಜೀತ್ ಎಂಬವರ … Continued

ತನ್ನ ಗರ್ಲ್‌ ಫ್ರೆಂಡ್ ಮೇಲೆಯೇ ಕಾರು ಹರಿಸಿ ಕೈ-ಕಾಲು ಮುರಿದ ಐಎಎಸ್‌ ಅಧಿಕಾರಿಯ ಪುತ್ರ : ದೂರು ದಾಖಲು

ಮುಂಬೈ : ತನ್ನ ಗೆಳತಿಯ ಮೇಲೆಯೇ ಆಕೆಯ ಬಾಯ್‌ಫ್ರೆಂಡ್‌ ಕಾರು ಹರಿಸಿ ಕೈ- ಕಾಲು ಮುರಿದಿರುವ ಅಮಾನುಷ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪ್ರಿಯಾ ಸಿಂಗ್ ಎಂಬವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಿಯಾ ಸಿಂಗ್ ಅವರ ಮೇಲೆ ಕಾರು ಹರಿಸಿದ ವ್ಯಕ್ತಿಯನ್ನು ಅಶ್ವಜಿತ್ ಗಾಯಕವಾಡ್‌ ಎಂದು ಗುರುತಿಸಲಾಗಿದೆ. ಮುಂಬೈ ಥಾಣೆಯ ಕಾಸರವಾಡದ ಪೊಲೀಸ್ … Continued