ಗಲಾಟೆ ಪ್ರಕರಣ: ಮಾಜಿ ಸಂಸದ ಅನಂತಕುಮಾರ ಹೆಗಡೆ ಪುತ್ರನ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ತಡೆ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹಳೇ ನಿಜಗಲ್ ಬಳಿ ಕಾರು ಹಿಂದಿಕ್ಕುವ ವಿಚಾರಕ್ಕೆ ನಡೆದಿದ್ದ ಗಲಾಟೆ ಪ್ರಕರಣದಲ್ಲಿ ಮಾಜಿ ಸಂಸದ ಅನಂತಕುಮಾರ ಹೆಗಡೆ (Anantkumar Hegde) ಪುತ್ರ ಅಶುತೋಷ ಹೆಗಡೆ  ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಗುರುವಾರ ಹೈಕೋರ್ಟ್‌ ತಡೆ ನೀಡಿದೆ. ಎಫ್‌ಐಆರ್‌ ಮತ್ತು ಆರೋಪ ಪಟ್ಟಿಯಲ್ಲಿ ತಮ್ಮ ಹೆಸರಿಲ್ಲದೇ ಇರುವುದರಿಂದ ಪ್ರಕರಣದಿಂದ … Continued

ಆಘಾತಕಾರಿ ಘಟನೆ | ರಸ್ತೆ ಜಗಳ ; ಕುಟುಂಬದ ಮೇಲೆ ಕಾರು ಹರಿಸಿದ ಡಿಎಂಕೆ ನಾಯಕನ ಪುತ್ರ, ಓರ್ವ ಸಾವು

ಕೃಷ್ಣಗಿರಿ : ತಮಿಳುನಾಡಿನಲ್ಲಿ ನಡೆದ ‘ರೋಡ್ ರೇಜ್’ (ರಸ್ತೆ ಜಗಳ) ಘಟನೆಯೊಂದರಲ್ಲಿ, ಕುಟುಂಬವೊಂದರ ನಾಲ್ವರ ಮೇಲೆ ಕಾರು ಹರಿಸಿದ ಆರೋಪದ ಮೇಲೆ ಡಿಎಂಕೆ (DMK) ನಾಯಕನ 20 ವರ್ಷದ ಪುತ್ರನನ್ನು ಬಂಧಿಸಲಾಗಿದೆ. ಈ ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಮುಖ್ಯ ಆರೋಪಿಯನ್ನು ಆದಿತ್ಯ ಎಂದು ಗುರುತಿಸಲಾಗಿದ್ದು, ಘಟನೆಯ ಸಮಯದಲ್ಲಿ ವಾಹನದಲ್ಲಿದ್ದ ಆತನ ಸ್ನೇಹಿತರಾದ ರಿತಿಕ್ ಕುಮಾರ ಮತ್ತು … Continued

ಬೆಂಗಳೂರು : ಕಾರಿನ ಕನ್ನಡಿಗೆ ಬೈಕ್‌ ತಾಗಿದ್ದಕ್ಕೆ 2 ಕಿಮೀ ಹಿಂಬಾಲಿಸಿ ಬೈಕಿಗೆ ಗುದ್ದಿ ಸವಾರನನ್ನು ಸಾಯಿಸಿದ ದಂಪತಿ…!

ಬೆಂಗಳೂರು: ಕಾರಿನ ಕನ್ನಡಿಗೆ ಬೈಕ್‌ ಸ್ವಲ್ಪ ತಾಗಿದ್ದಕ್ಕೆ ಕಾರಿನವರು ಬೆನ್ನಟ್ಟಿ ಬೈಕ್ ಗೆ ಗುದ್ದಿ ಸವಾರನನ್ನು ಸಾಯಿಸಿರುವ ಘಟನೆ ಬೆಂಗಳೂರಿನ​ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರಿನ​ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀರಾಮ ಲೇಔಟ್‌ನಲ್ಲಿ ಅಕ್ಟೋಬರ್ 25ರಂದು ರಾತ್ರಿ ಈ ಘಟನೆ ನಡೆದಿದೆ. ದರ್ಶನ ಮತ್ತು ವರುಣ ಎಂಬುವರು ಬೈಕ್ … Continued

ನೆಲಮಂಗಲ ಬಳಿ ರಸ್ತೆ ಜಗಳ-ಹಲ್ಲೆ ಆರೋಪ: ಮಾಜಿ ಸಂಸದ ಅನಂತಕುಮಾರ ಹೆಗಡೆ ಸೇರಿ ಮೂವರ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಬೆಂಗಳೂರಿನ ಹೊರವಲಯದ ಹಳೆ ನಿಜಗಲ್ ಬಳಿ ನಡೆದ ರಸ್ತೆ ಜಗಳದ ಘಟನೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಕೇಂದ್ರ ಮಾಜಿ ಸಚಿವ ಹಾಗೂ ಮಾಜಿ ಸಂಸದ ಅನಂತಕುಮಾರ್ ಹೆಗಡೆ, ಅವರ ಗನ್‌ಮ್ಯಾನ್ ಮತ್ತು ಚಾಲಕನ ವಿರುದ್ಧ ದಾಬಸ್‌ಪೇಟೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಹಳೆ ನಿಜಗಲ್ ಬಳಿ ಅನಂತಕುಮಾರ ಹೆಗಡೆ ಅವರು ಕಾರಿನಲ್ಲಿ … Continued

ಬೆಚ್ಚಿಬೀಳಿಸುವ ವೀಡಿಯೊ | ಇನ್‌ಸ್ಟಾಗ್ರಾಂನಲ್ಲಿ ಜಗಳ…ರಸ್ತೆಯಲ್ಲಿ ಹೊಡೆದಾಟ ; ನಂತರ ಕೋಪದಲ್ಲಿ ಯುವಕನಿಗೆ ವಾಹನ ಗುದ್ದಿಸಿ ಪರಾರಿ

ನವದೆಹಲಿ :  ಕೋಪದಿಂದ ಮಹೀಂದ್ರಾ ಥಾರ್ ಎಸ್‌ಯುವಿ ಚಲಾಯಿಸಿಕೊಂಡು ಬಂದು ಉದ್ದೇಶಪೂರ್ವಕವಾಗಿ ಯುವಕನೊಬ್ಬನಿಗೆ ಡಿಕ್ಕಿ ಹೊಡೆದ ನಂತರ ಆತ ರಸ್ತೆಬದಿಯ ಚರಂಡಿಗೆ ಹಾರಿಬಿದ್ದ ಘಟನೆ ನಡೆದಿದೆ. ನೋಯ್ಡಾದ ಸೆಕ್ಟರ್ 53 ರಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಈ ಕೃತ್ಯದ ವೀಡಿಯೊ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದು ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಹಿಂಸಾಚಾರದ … Continued

ಆಘಾತಕಾರಿ ವೀಡಿಯೊ | ಕೌಟುಂಬಿಕ ಕಲಹಕ್ಕೆ ರಸ್ತೆ ರಂಪಾಟ : ಮಗು ಜತೆ ಮಹಿಳೆ ಕುಳಿತಿದ್ದ ಕಾರಿಗೆ ತನ್ನ ಕಾರಿನಿಂದ 2 ಸಲ ಡಿಕ್ಕಿ ಹೊಡೆದ ವ್ಯಕ್ತಿ ; ನಾಲ್ವರಿಗೆ ಗಾಯ

ಮುಂಬೈ : ಕೌಟುಂಬಿಕ ಕಲಹದ ಕಾರಣಕ್ಕೆ ಕಾರು ಚಾಲಕನೊಬ್ಬ ತನ್ನ ವಾಹನವನ್ನು ಮತ್ತೊಂದು ಕಾರಿಗೆ ಎರಡು ಬಾರಿ ಡಿಕ್ಕಿ ಹೊಡೆಸಿದ ಘಟನೆಯಲ್ಲಿ ನಾಲ್ವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಘಟನೆ ಥಾಣೆ ಜಿಲ್ಲೆಯ ಅಂಬರನಾಥ್-ಬದ್ಲಾಪುರ ರಸ್ತೆಯಲ್ಲಿ ನಡೆದಿದ್ದು, ಇದರ ವೀಡಿಯೋ ವೈರಲ್ ಆಗಿದೆ. ಕಪ್ಪು ಬಣ್ಣದ ಎಸ್‌ಯುವಿ ಜನನಿಬಿಡ … Continued

ವೀಡಿಯೊ..| ಮಧ್ಯರಸ್ತೆಯಲ್ಲೇ ವ್ಯಕ್ತಿಯೊಬ್ಬನಿಗೆ ಪಿಸ್ತೂಲ್ ತೊರಿಸಿ ಹಲ್ಲೆ ಮಾಡಿದ ಅಂತಾರಾಷ್ಟ್ರೀಯ ಮಟ್ಟದ ಶೂಟರ್ ; ಬಂಧನ

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ವ್ಯಕ್ತಿಯೊಬ್ಬ ಒಂದು ಕೈಯಲ್ಲಿ ಪಿಸ್ತೂಲ್ ಹಿಡಿದುಕೊಂಡು ಮತ್ತೊಬ್ಬನಿಗೆ ಬೆದರಿಕೆ ಹಾಕಿರುವ ಘಟನೆ ರಸ್ತೆಯಲ್ಲಿ ನಡೆದಿದೆ. ಲಕ್ನೋದ ವೆಬ್ ಮಾಲ್ ಪ್ರದೇಶದ ರಸ್ತೆಯಲ್ಲಿ ಕಾರಿಗೆ ಡಿಕ್ಕಿ ಹೊಡೆದ ನಂತರ ಉಂಟಾದ ವಿವಾದದಿಂದ ರಸ್ತೆಯಲ್ಲಿ ಗಲಾಟೆಯಾಗಿದೆ. ಅಂತಾರಾಷ್ಟ್ರೀಯ ಮಟ್ಟದ ಪಿಸ್ತೂಲ್ ಶೂಟರ್ ವಿನೋದ ಮಿಶ್ರಾ ಎಂಬವರು ಮತ್ತೊಂದು ವಾಹನದ ಚಾಲಕ ರಂಜೀತ್ ಎಂಬವರ … Continued

ತನ್ನ ಗರ್ಲ್‌ ಫ್ರೆಂಡ್ ಮೇಲೆಯೇ ಕಾರು ಹರಿಸಿ ಕೈ-ಕಾಲು ಮುರಿದ ಐಎಎಸ್‌ ಅಧಿಕಾರಿಯ ಪುತ್ರ : ದೂರು ದಾಖಲು

ಮುಂಬೈ : ತನ್ನ ಗೆಳತಿಯ ಮೇಲೆಯೇ ಆಕೆಯ ಬಾಯ್‌ಫ್ರೆಂಡ್‌ ಕಾರು ಹರಿಸಿ ಕೈ- ಕಾಲು ಮುರಿದಿರುವ ಅಮಾನುಷ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪ್ರಿಯಾ ಸಿಂಗ್ ಎಂಬವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಿಯಾ ಸಿಂಗ್ ಅವರ ಮೇಲೆ ಕಾರು ಹರಿಸಿದ ವ್ಯಕ್ತಿಯನ್ನು ಅಶ್ವಜಿತ್ ಗಾಯಕವಾಡ್‌ ಎಂದು ಗುರುತಿಸಲಾಗಿದೆ. ಮುಂಬೈ ಥಾಣೆಯ ಕಾಸರವಾಡದ ಪೊಲೀಸ್ … Continued