ವೀಡಿಯೋ : ರಸ್ತೆಯಲ್ಲಿ ವೀಡಿಯೊ ಶೂಟ್ ಮಾಡುತ್ತಿದ್ದಾಗ ಮಹಿಳೆಯ ಮಂಗಳಸೂತ್ರ ಕಿತ್ತುಕೊಂಡು ಪರಾರಿಯಾದ ಬೈಕ್‌ ಸವಾರ…!

ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಇಂದಾಪುರಂನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ರಸ್ತೆಬದಿಯಲ್ಲಿ ರೀಲ್ ಶೂಟಿಂಗ್‌ ಮಾಡುತ್ತಿದ್ದಾಗ ಮಹಿಳೆಯೊಬ್ಬರ ಮಂಗಳಸೂತ್ರವನ್ನು ಅಪರಿಚಿತ ಬೈಕ್ ಸವಾರ ದೋಚಿರುವ ಘಟನೆ ನಡೆದಿದೆ. ಬೈಕ್ ಸವಾರ ಮಹಿಳೆಯ ಬಳಿಗೆ ವೇಗವಾಗಿ ಬಂದು ಸರ ಕಿತ್ತುಕೊಂಡು ಕ್ಷಿಪ್ರವಾಗಿ ಪರಾರಿಯಾಗಿದ್ದು, ಈ ಘಟನೆ ವೀಡಿಯೊ ವೈರಲ್‌ ಆಗಿದೆ. ಬೈಕ್ ಸವಾರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ … Continued

ಬೆಂಗಳೂರು: ಹಾಡಹಗಲೇ ಚಿನ್ನಾಭರಣ ಅಂಗಡಿಗೆ ನುಗ್ಗಿ ಗುಂಡಿನ ದಾಳಿ, ಇಬ್ಬರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ ಚಿನ್ನಾಭರಣ ಮಳಿಗೆಯೊಂದರ ದರೋಡೆ ಮಾಡುವ ಯತ್ನ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರು ನಗರದ ಕೊಡಿಗೇ ಹಳ್ಳಿಯಲ್ಲಿರುವ ಜ್ಯುವೆಲ್ಲರಿ ಮಳಿಗೆಗೆ ಗುರುವಾರ ಮಧ್ಯಾಹ್ನ ನುಗ್ಗಿದ ದರೋಡೆಕೋರರು ಗುಂಡು ಹಾರಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಆತಂಕ ಸೃಷ್ಟಿಸಿದರು. ಮಧ್ಯಾಹ್ನದ ಹೊತ್ತಲ್ಲಿ ಚಿನ್ನಾಭರಣ ಮಳಿಗೆಗೆ ನುಗ್ಗಿದ ದರೋಡೆಕೋರರು ಮಳಿಗೆಯ ಮಾಲೀಕರು ಹಾಗೂ ನೌಕರರನ್ನು ಬೆದರಿಸಿ … Continued

ಚಿನ್ನಾಭರಣ ಅಂಗಡಿಗೆ ಕದಿಯಲು ಬಂದ ಕಳ್ಳರಿಂದ ಫೈರಿಂಗ್​; ಯುವಕ ಸಾವು

ಮೈಸೂರು: ಹಾಡಹಗಲೇ ಚಿನ್ನಾಭರಣದ ಅಂಗಡಿಗೆ ನುಗ್ಗಿದ ಕಳ್ಳರು, ಆಭರಣಗಳನ್ನು ಕದಿಯಲು ಯತ್ನಿಸಿದ್ದಾರೆ ಹಾಗೂ ಇದಕ್ಕೆ ಪ್ರತಿರೋಧ ಒಡ್ಡಿದ ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿದ್ದಾರೆ. ನಾಲ್ಕು ಜನರ ತಂಡ ಮೈಸೂರಿನ ವಿದ್ಯಾರಣ್ಯಪುರಂ ಅಮೃತ್ ಗೋಲ್ಡ್ ಅಂಡ್ ಸಿಲ್ವರ್ ಚಿನ್ನಾಭರಣ ಅಂಗಡಿಗೆ ಅಭರಣ ಕದಿಯಲು ಆಗಮಿಸಿದೆ. ಕಳ್ಳತನಕ್ಕೆ ಬಂದಿರುವ ಬಗ್ಗೆ ಸುಳಿವು ಗೊತ್ತಾದ ಕೂಡಲೇ ಅಂಗಡಿಯಲ್ಲಿದ್ದ ಮಾಲೀಕ … Continued