ಭವಿಷ್ಯ ನಿಧಿ ವಂಚನೆ ಪ್ರಕರಣ : ರಾಬಿನ್‌ ಉತ್ತಪ್ಪಗೆ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು : ತಾನು ಸಹ ಪಾಲುದಾರನಾಗಿರುವ ಕಂಪನಿಯಲ್ಲಿನ ಸಿಬ್ಬಂದಿಗೆ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌) ಹಣ ಪಾವತಿ ಮಾಡದೆ ವಂಚಿಸಿದ ಆರೋಪದ ಮೇಲೆ ಭಾರತದ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ಹೊರಡಿಸಲಾಗಿದ್ದ ವಾರೆಂಟ್‌ಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತರು ಹೊರಡಿಸಿರುವ ವಸೂಲಿ (ರಿಕವರಿ) ನೋಟಿಸ್ ಮತ್ತು ಬಂಧನ ವಾರೆಂಟ್ ಪ್ರಶ್ನಿಸಿ … Continued

ಪಿಎಫ್ ವಂಚನೆ ಆರೋಪದ ಮೇಲೆ ಅರೆಸ್ಟ್‌ ವಾರಂಟ್ ; ಮೌನ ಮುರಿದ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ

ಭವಿಷ್ಯ ನಿಧಿ (ಪಿಎಫ್) ವಂಚನೆ ಆರೋಪದ ಮೇಲೆ ಬಂಧನ ವಾರಂಟ್ ಹೊರಡಿಸಿದ ನಂತರ, ಭಾರತದ ಮಾಜಿ ಕ್ರಿಕೆಟ್‌ ಆಟಗಾರ ರಾಬಿನ್ ಉತ್ತಪ್ಪ ಈ ವಿಷಯದಲ್ಲಿ ಮೌನ ಮುರಿದಿದ್ದಾರೆ. ಅವರು ನಡೆಸುತ್ತಿರುವ ಬಟ್ಟೆ ಕಂಪನಿಯೊಂದರಲ್ಲಿ ಉದ್ಯೋಗಿಗಳ ಪಿಎಫ್ ಗೆ ಸಂಬಂಧಿಸಿದಂತೆ ವಂಚನೆ ಆರೋಪದ ಮೇಲೆ ರಾಬಿನ್‌ ಉತ್ತಪ್ಪ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದೆ. ಸುಮಾರು 24 ಲಕ್ಷ … Continued

ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

ವಂಚನೆಯ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಭಾರತದ ತಂಡದ (Team India)ದ ಮಾಜಿ ಕ್ರಿಕೆಟ್‌ ಆಟಗಾರ, ಕನ್ನಡಿಗ ರಾಬಿನ್ ಉತ್ತಪ್ಪ (Robin Uthappa) ಅವರ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಯಾಗಿದೆ ಎಂದು ವರದಿಯಾಗಿದೆ. ಅರೆಸ್ಟ್‌ ವಾರೆಂಟ್‌ ಜಾರಿ ಮಾಡುವಂತೆ ಪಿಎಫ್‌ಒ ಪ್ರಾದೇಶಿಕ ಆಯುಕ್ತ ಷಡಾಕ್ಷರಿ ಗೋಪಾಲ ರೆಡ್ಡಿ ಅವರು ಪುಲಿಕೇಶಿ ನಗರ ಪೊಲೀಸರಿಗೆ ಪತ್ರ ಬರೆದ … Continued