ಭಾರತ -ಶ್ರೀಲಂಕಾ ಸರಣಿ : ಏಕದಿನದ ಸರಣಿಗೆ ಭಾರತ ತಂಡಕ್ಕೆ ಮರಳಿದ ರೋಹಿತ್ ಶರ್ಮಾ, ರಿಷಬ್ ಪಂತಗೆ ವಿಶ್ರಾಂತಿ

ನವದೆಹಲಿ: ಮುಂಬರುವ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಭಾರತದ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ವಿಕೆಟ್ ಕೀಪರ್‌ ರಿಷಬ್ ಪಂತ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ವೇಗಿ ಉಮ್ರಾನ್ ಮಲಿಕ್ ಅವರನ್ನು ತಂಡಕ್ಕೆ ಕರೆಸಿಕೊಳ್ಳಲಾಗಿದೆ. ಶ್ರೀಲಂಕಾ ಸರಣಿಗಾಗಿನ ಏಕ ದಿನ ಪಂದ್ಯಾವಳಿ(ODI)ಗೆ ತಂಡದಿಂದ ಆರಂಭಿಕ ಆಟಗಾರ ಶಿಖರ್ ಧವನ್ ಅವರನ್ನು ಕೈಬಿಡಲಾಗಿದ್ದು, ಅವರ ಸ್ಥಾನಕ್ಕೆ ಶುಭಮನ್ ಗಿಲ್ … Continued