ಉತ್ತರ ಪತ್ರಿಕೆಗಳಲ್ಲಿ ಜೈ ಶ್ರೀ ರಾಮ, ಕ್ರಿಕೆಟ್‌ ಆಟಗಾರರ ಹೆಸರು ಬರೆದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣ ; ಇಬ್ಬರು ಪ್ರಾಧ್ಯಾಪಕರು ಅಮಾನತು

ನವದೆಹಲಿ: ಉತ್ತರ ಪ್ರದೇಶದ ಜೌನ್‌ಪುರದಲ್ಲಿರುವ ಸರ್ಕಾರಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಗಳಲ್ಲಿ ಸರಿಯಾಗಿ ಉತ್ತರ ಬರೆಯದೆ “ಜೈ ಶ್ರೀ ರಾಮ” ಮತ್ತು ಕ್ರಿಕೆಟಿಗರ ಹೆಸರನ್ನು ಬರೆದಿದ್ದರೂ ಪರೀಕ್ಷೆಯಲ್ಲಿ ಅವರನ್ನು ಉತ್ತೀರ್ಣ ಮಾಡಿದ ಆರೋಪದ ಮೇಲೆ ಇಬ್ಬರು ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ. ವರದಿ ಪ್ರಕಾರ, ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾನಿಲಯದ … Continued

ವೀಡಿಯೊಗಳು…| ಐಪಿಎಲ್ ನಲ್ಲಿ ಕಳಪೆ ಪ್ರದರ್ಶನ : ಸೋಮನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಮುಂಬೈ ಇಂಡಿಯನ್ಸ್‌ ನಾಯಕ ಹಾರ್ದಿಕ್ ಪಾಂಡ್ಯ

ಐಪಿಎಲ್‌ -2024ರ ಋವಿನಲ್ಲಿ ಸತತ ಸೋಲಿನಿಂದ ಹೆಚ್ಚುತ್ತಿರುವ ಒತ್ತಡದ ನಡುವೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರು ಗುಜರಾತ್‌ನ ಹೆಸರಾಂತ ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಭಾನುವಾರ ವಾಂಖೆಡೆ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ನಿರ್ಣಾಯಕ ಪಂದ್ಯಕ್ಕೆ ಮುಂಚಿತವಾಗಿ ಅವರು ಸೋಮನಾಥ ದೇವಾಲಯಕ್ಕೆ ಪ್ರಾರ್ಥನೆ ಸಲ್ಲಿಸಿದರು. X ನಲ್ಲಿ ಹಂಚಿಕೊಳ್ಳಲಾದ … Continued

ಐಪಿಎಲ್ 2024: ಮುಂಬೈ ಇಂಡಿಯನ್ಸ್ ನಾಯಕನಾಗಿ ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ನೇಮಕ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ಸೀಸನ್‌ಗೆ ಮುಂಚಿತವಾಗಿ ಹಾರ್ದಿಕ್ ಪಾಂಡ್ಯ ಅವರನ್ನು ಶುಕ್ರವಾರ ಮುಂಬೈ ಇಂಡಿಯನ್ಸ್ ತಂಡದ ನಾಯಕನನ್ನಾಗಿ ನೇಮಿಸಲಾಗಿದೆ. ಇದು ಮುಂಬೈ ಇಂಡಿಯನ್ಸ್ (MI) ನಾಯಕನಾಗಿ ರೋಹಿತ್ ಶರ್ಮಾ ಅವರ ಹತ್ತು ವರ್ಷಗಳ ಅಧಿಕಾರಾವಧಿಯನ್ನು ಕೊನೆಗೊಳಿಸಿತು. ನಾಯಕನಾಗಿದ್ದ ಸಮಯದಲ್ಲಿ, ರೋಹಿತ್ ಐದು ಐಪಿಎಲ್ ಟ್ರೋಫಿ ಗೆಲ್ಲಲು ಫ್ರಾಂಚೈಸಿಗೆ ಮಾರ್ಗದರ್ಶನ ನೀಡಿದರು. … Continued

ಅಪ್ಪ ರೂಮಿನಲ್ಲಿದ್ದಾರೆ… ಇನ್ನೊಂದು ತಿಂಗಳಲ್ಲಿ ನಗ್ತಾರೆ : ವಿಶ್ವಕಪ್ ಫೈನಲ್ ಸೋಲಿನ ನಂತರ ರೋಹಿತ್​ ಶರ್ಮಾ ಪುತ್ರಿಯ ವೀಡಿಯೊ ಮತ್ತೆ ವೈರಲ್​

ಕಳೆದ ವಾರ ಆಸ್ಟ್ರೇಲಿಯಾ ವಿರುದ್ಧ ಆರು ವಿಕೆಟ್‌ಗಳ ಸೋಲಿನ ನಂತರ ಮೂರನೇ ಏಕದಿನ ವಿಶ್ವಕಪ್ ಪ್ರಶಸ್ತಿ ಗೆಲ್ಲುವ ಭಾರತದ ಆಸೆ ಕಳೆದ ವಾರ ಸುಳ್ಳಾಯಿತು. ರೋಹಿತ್ ಶರ್ಮಾ ನೇತೃತ್ವದ ತಂಡವು ಬೌನ್ಸ್‌ನಲ್ಲಿ 10 ಪಂದ್ಯಗಳನ್ನು ಗೆದ್ದು ಫೈನಲ್‌ಗೆ ಹೋಗಿತ್ತು, ಆದರೆ ಅಂತಿಮ ಪಂದ್ಯದಲ್ಲಿ ಭಾರತದ ತಂಡವು ಮುಗ್ಗರಿಸಿ ಪ್ರಶಸ್ತಿಯನ್ನು ಕಳೆದುಕೊಂಡಿತು. ಆಸ್ಟ್ರೇಲಿಯಾದ ವಿರುದ್ಧದ ಸೋಲನ್ನು ಅರಗಿಸಿಕೊಳ್ಳಲು … Continued

ವಿಶ್ವಕಪ್: ಐಸಿಸಿ ಟೂರ್ನಮೆಂಟ್ ತಂಡದ ನಾಯಕರಾಗಿ ರೋಹಿತ್ ಶರ್ಮಾ ನೇಮಕ, ತಂಡದಲ್ಲಿ ಭಾರತದ ತಂಡದ 6 ಆಟಗಾರರಿಗೆ, ಆಸ್ಟ್ರೇಲಿಯಾದಿಂದ ಇಬ್ಬರಿಗೆ ಸ್ಥಾನ

ನವದೆಹಲಿ: ಅಂತಿಮ ಹಣಾಹಣಿಯಲ್ಲಿ ಆರು ಬಾರಿ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಭಾರತವು ಸೋತಿದ್ದರೂ, ಐಸಿಸಿ (ICC) ಹೆಸರಿಸಿದ ವಿಶ್ವಕಪ್ 2023 ರ ಟೂರ್ನಮೆಂಟ್ ತಂಡವು ಭಾರತೀಯ ಆಟಗಾರರ ಪ್ರಾಬಲ್ಯವನ್ನು ಎತ್ತಿ ತೋರಿಸಿದೆ. ರೋಹಿತ್ ಶರ್ಮಾ ಅವರು 2023 ರ ವಿಶ್ವಕಪ್ ಟೂರ್ನಮೆಂಟ್‌ನ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್‌ (ICC) ತಂಡದ ನಾಯಕರಾಗಿ ನೇಮಕಗೊಂಡಿದ್ದಾರೆ. ವಿರಾಟ್ ಕೊಹ್ಲಿ … Continued

ಭಾರತ ವಿಶ್ವಕಪ್ ಗೆದ್ದರೆ ಬಳಕೆದಾರರಿಗೆ ಈ ಕಂಪನಿ ₹ 100 ಕೋಟಿ ನೀಡುತ್ತದೆಯಂತೆ…

ನವದೆಹಲಿ : ಬಹು ನಿರೀಕ್ಷಿತ ಭಾರತ vs ಆಸ್ಟ್ರೇಲಿಯಾ ಏಕದಿನ ವಿಶ್ವಕಪ್ 2023 ರ ಫೈನಲ್ ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಂತಿಮ ಪಂದ್ಯದ ಕೆಲವೇ ಗಂಟೆಗಳ ಮೊದಲು ಆಸ್ಟ್ರೋಟಾಕ್‌ನ ಸಿಇಒ ಪುನೀತ್ ಗುಪ್ತಾ ಅವರು, ಭಾರತವು ವಿಶ್ವಕಪ್ ಗೆದ್ದರೆ ಆಸ್ಟ್ರೋಟಾಕ್ ಬಳಕೆದಾರರಿಗೆ 100 ಕೋಟಿ ರೂಪಾಯಿಗಳನ್ನು ವಿತರಿಸುವುದಾಗಿ ಭರವಸೆ ನೀಡಿದ್ದಾರೆ. ಆಸ್ಟ್ರೋಟಾಕ್ … Continued

ಭಾರತ vs ಆಸ್ಟ್ರೇಲಿಯಾ ಫೈನಲ್‌ : ನಾವು ರಾಹುಲ್ ದ್ರಾವಿಡ್‌ ಗಾಗಿ ವಿಶ್ವಕಪ್ ಗೆಲ್ಲಬೇಕು ಎಂದ ನಾಯಕ ರೋಹಿತ್ ಶರ್ಮಾ

ಮುಖ್ಯ ಕೋಚ್ ರಾಹುಲ್ ದ್ರಾವಿಡ್‌ ಅವರಿಗಾಗಿ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಗೆಲ್ಲಲು ತಂಡವು ಬಯಸುತ್ತದೆ ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ನವೆಂಬರ್ 19 ರ ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್‌ನಲ್ಲಿ ಎರಡು ಬಾರಿಯ ಚಾಂಪಿಯನ್‌ ಭಾರತವು 5 ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾವನ್ನು ಎದುರಿಸಲು ಸಿದ್ಧವಾಗಿದೆ. ಪಂದ್ಯ … Continued

ವಿಶ್ವಕಪ್‌ ನಲ್ಲಿ ವೇಗದ ಶತಕ : ರೋಹಿತ್‌ ಶರ್ಮಾರ ದಾಖಲೆ ಮುರಿದ ಕೆ.ಎಲ್‌. ರಾಹುಲ್‌

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆದರ್ಲ್ಯಾಂಡ್‌ ವಿರುದ್ಧದ ವಿಶ್ವಕಪ್‌ ಪಂದ್ಯದಲ್ಲಿ ಭಾರತ ತಂಡದ ಕೆ.ಎಲ್‌. ಕೇವಲ 62 ಎಸೆತಗಳಲ್ಲಿ ಶತಕ ಬಾರಿಸಿ ವಿಶ್ವಕಪ್‌ನಲ್ಲಿ ವೇಗದ ಶತಕ ಸಿಡಿಸಿದ ಭಾರತೀಯ ಬ್ಯಾಟರ್‌ ಎನಿಸಿಕೊಂಡಿದ್ದಾರೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ದಾಖಲೆಯನ್ನು ಅವರು ಮುರಿದಿದ್ದಾರೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ … Continued

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌: ಕ್ರಿಸ್ ಗೇಲ್ ದಾಖಲೆ ಮುರಿದ ರೋಹಿತ್ ಶರ್ಮಾ ; ಅತಿ ಹೆಚ್ಚು ಸಿಕ್ಸರ್‌ ಹೊಡೆದ ಟಾಪ್‌ 10 ಆಟಗಾರರ ಪಟ್ಟಿ

ನವದೆಹಲಿ: ಭಾರತದ ಬ್ಯಾಟರ್ ರೋಹಿತ್ ಶರ್ಮಾ ಬುಧವಾರ ದೆಹಲಿಯಲ್ಲಿ ನಡೆದ ಐಸಿಸಿ ವಿಶ್ವಕಪ್ 2023ರ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಕ್ರಿಸ್ ಗೇಲ್ ಅವರ ಹೆಸರಿನಲ್ಲಿದ್ದ ಅತಿ ಹೆಚ್ಚು ಸಿಕ್ಸರ್‌ ಹೊಡೆದ ದಾಖಲೆಯನ್ನು ಮುರಿದಿದ್ದಾರೆ, ಅತಿ ಹೆಚ್ಚು ಅಂತಾರಾಷ್ಟ್ರೀಯ ಸಿಕ್ಸರ್‌ಗಳ ಹೊಡೆದ ಆಟಗಾರ ಎಂದು ಅವರು ನೂತನ ದಾಖಲೆ ಬರೆದಿದ್ದಾರೆ. ವೆಸ್ಟ್ ಇಂಡೀಸ್‌ನ ಬಿರುಸಿನ ಬ್ಯಾಟರ್‌ ಕ್ರಿಸ್ … Continued