ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್-ಏಕದಿನ ಸರಣಿಗೆ ಭಾರತ ತಂಡ ಪ್ರಕಟ ; ಶುಭಮನ್‌ ಗಿಲ್ ನಾಯಕ

ಮುಂಬೈ: ಪ್ರವಾಸಿ ಅಫ್ಘಾನಿಸ್ತಾನ ವಿರುದ್ಧದ ಮುಂಬರುವ ಏಕೈಕ ಟೆಸ್ಟ್ ಹಾಗೂ ಮೂರು ಪಂದ್ಯಗಳ ಏಕದಿನ (ODI) ಸರಣಿಗೆ ಬಿಸಿಸಿಐ (BCCI) ಆಯ್ಕೆ ಸಮಿತಿಯು ಭಾರತ ತಂಡವನ್ನು ಪ್ರಕಟಿಸಿದೆ. ಅಜಿತ್ ಅಗರ್ಕರ ನೇತೃತ್ವದ ಆಯ್ಕೆ ಸಮಿತಿಯು ಯುವ ಬ್ಯಾಟರ್ ಶುಭಮನ್ ಗಿಲ್ ಅವರಿಗೆ ಎರಡೂ ಸರಣಿಗಳಲ್ಲಿ ನಾಯಕತ್ವದ ದೊಡ್ಡ ಜವಾಬ್ದಾರಿ ನೀಡಿದೆ. ಹೊಸ ಮುಖಗಳಿಗೆ ಮನ್ನಣೆ ಸಿಕ್ಕಿರುವುದು … Continued

ನಟ ಧರ್ಮೇಂದ್ರ- ಪದ್ಮವಿಭೂಷಣ, ಶತಾವಧಾನಿ ಆರ್‌.ಗಣೇಶ-ಪದ್ಮಭೂಷಣ ; 131 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರಕಟ-ಸಂಪೂರ್ಣ ಪಟ್ಟಿ

ನವದೆಹಲಿ: ಕೇಂದ್ರವು ಭಾನುವಾರ 2026 ರ ಪದ್ಮ ಪ್ರಶಸ್ತಿಗಳನ್ನು ಘೋಷಿಸಿದ್ದು, ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ 131 ಸಾಧಕರಿಗೆ ಪದ್ಮ ಪ್ರಶಸ್ತಿಗಳನ್ನು ಘೋಷುಸಲಾಗಿದೆ. ಈ ಪಟ್ಟಿಯಲ್ಲಿ ಸಾರ್ವಜನಿಕ ಜೀವನ, ಕಲೆ, ಸಿನಿಮಾ, ಸಾಹಿತ್ಯ, ಕ್ರೀಡೆ ಮತ್ತು ಸಾರ್ವಜನಿಕ ವ್ಯವಹಾರಗಳ ಹಲವಾರು ಪ್ರಮುಖ ಹೆಸರುಗಳು ಸೇರಿವೆ, ಈ ವರ್ಷ ಐದು ಪದ್ಮವಿಭೂಷಣ, 13 ಪದ್ಮಭೂಷಣ ಮತ್ತು 113 … Continued

ಆಸ್ಟ್ರೇಲಿಯಾ ಏಕದಿನ ಸರಣಿಗೆ ಭಾರತ ತಂಡ ಪ್ರಕಟ : ಶುಭಮನ್ ಗಿಲ್ ನಾಯಕ ; ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ತಂಡಕ್ಕೆ ಸೇರ್ಪಡೆ

ನವದೆಹಲಿ: ಅಕ್ಟೋಬರ್ 19 ರಂದು ಪರ್ತ್‌ನಲ್ಲಿ ಪ್ರಾರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಶುಭಮನ್ ಗಿಲ್ ಅವರನ್ನು ಟೀಮ್ ಇಂಡಿಯಾದ ನಾಯಕನನ್ನಾಗಿ ನೇಮಿಸಲಾಗಿದೆ. ಶನಿವಾರ (ಅಕ್ಟೋಬರ್ 4) ಬಿಸಿಸಿಐ ಘೋಷಿಸಿದ ತಂಡದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೂಡ ಇದ್ದಾರೆ, ಆದರೆ ಗಾಯಗಳಿಂದಾಗಿ ರಿಷಭ ಪಂತ್ ಮತ್ತು ಹಾರ್ದಿಕ್ ಪಾಂಡ್ಯ ಸರಣಿಯಿಂದ … Continued

ಟೆಸ್ಟ್‌ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರೋಹಿತ್‌ ಶರ್ಮಾ

ನವದೆಹಲಿ : ಭಾರತದ ತಂಡದ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ್ದಾರೆ. ಬುಧವಾರ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ ಅವರು, ಏಕದಿನ ಮಾದರಿಯಲ್ಲಿ ಮಾತ್ರ ಆಡುವುದಾಗಿ ಸ್ಪಷ್ಟಪಡಿಸಿದ್ದಾರೆ. 2024 ರ ಟಿ20 ವಿಶ್ವಕಪ್ ನಂತರ ರೋಹಿತ್ ಶರ್ಮಾ ಟಿ20 ಸ್ವರೂಪದ ಅಂತಾರಾಷ್ಟ್ರೀಯ ಪಂದ್ಯಗಳಿಂದ ನಿವೃತ್ತರಾಗಿದ್ದರು. ಆಸ್ಟ್ರೇಲಿಯಾದಲ್ಲಿ ನಡೆದ 2024-25ರ … Continued

ಫೈನಲ್‌ನಲ್ಲಿ ನ್ಯೂಜಿಲೆಂಡ್ ಸೋಲಿಸಿ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ

ದುಬೈ : ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಸೋಲಿಸಿ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದು ಬೀಗಿದೆ. ರೋಚಕ ಪಂದ್ಯದಲ್ಲಿ ಕಿವೀಸ್ ತಂಡವನ್ನು 4 ವಿಕೆಟ್​ಗಳಿಂದ ಮಣಿಸಿದ ಟೀಂ ಇಂಡಿಯಾ ತಂಡವು ಮತ್ತೊಮ್ಮೆ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್‌ ಗೆದ್ದ … Continued

ರೋಹಿತ್ ಶರ್ಮಾ ವಿವಾದ : ಮುಜುಗರಕ್ಕೊಳಗಾದ ನಂತರ ಪಕ್ಷದ ನಾಯಕಿಗೆ ಸಾಮಾಜಿಕ ಮಾಧ್ಯಮ ಪೋಸ್ಟ್‌ ಡಿಲೀಟ್‌ ಮಾಡಲು ಸೂಚಿಸಿದ ಕಾಂಗ್ರೆಸ್‌

ನವದೆಹಲಿ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಫಿಟ್‌ನೆಸ್ ಹಾಗೂ ಅವರ ಸಾಮರ್ಥ್ಯದ ಕುರಿತು ಪಕ್ಷದ ವಕ್ತಾರೆ ಶಮಾ ಮೊಹಮ್ಮದ್ ಮಾಡಿದ ಟೀಕೆಗಳಿಗೆ ತೀವ್ರ ಟೀಕೆ ವ್ಯಕ್ತವಾದ ನಂತರ ಕಾಂಗ್ರೆಸ್ ಅವರ ಮಾಡಿದ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಡಿಲೀಟ್‌ ಮಾಡುವಂತೆ ಪಕ್ಷದ ಹೈಕಮಾಂಡ್ ಸೂಚಿಸಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಭಾನುವಾರ ಪಂದ್ಯದ … Continued

ವಿವಾದಕ್ಕೆ ಕಾರಣವಾದ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಕುರಿತಾದ ಕಾಂಗ್ರೆಸ್‌ ನಾಯಕಿ ಹೇಳಿಕೆ

ನವದೆಹಲಿ: ಕಾಂಗ್ರೆಸ್ ವಕ್ತಾರರಾದ ಶಮಾ ಮೊಹಮದ್ ಅವರು ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರು “ದಪ್ಪ” ಮತ್ತು ಅವರು ದೇಶದ ಇತಿಹಾಸದಲ್ಲಿ “ಅತ್ಯಂತ ಕಳಪೆ ನಾಯಕ ಎಂದು ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್‌ ವಕ್ತಾರೆ ಶಮಾ ಮೊಹಮ್ಮದ್, “ರೋಹಿತ್ ಶರ್ಮಾ ದಪ್ಪವಾಗಿದ್ದಾರೆ! ತೂಕವನ್ನು ಕಳೆದುಕೊಳ್ಳಬೇಕಾಗಿದೆ! ಮತ್ತು ಸಹಜವಾಗಿ, ಭಾರತ ಇದುವರೆಗೆ ಕಂಡ … Continued

ಕ್ರಿಕೆಟ್‌ | ಚಾಂಪಿಯನ್ಸ್ ಟ್ರೋಫಿಗೆ ಭಾರತದ ತಂಡ ಪ್ರಕಟ

ನವದೆಹಲಿ: ಫೆಬ್ರವರಿ 19 ರಿಂದ ಪ್ರಾರಂಭವಾಗುವ 2025 ರ ಚಾಂಪಿಯನ್ಸ್ ಟ್ರೋಫಿ ಮತ್ತು ಅದಕ್ಕಿಂತ ಮೊದಲಲು ಇಂಗ್ಲೆಂಡ್‌ ವಿರುದ್ಧದ ಮೂರು ಪಂದ್ಯಗಳ ಏಕದಿನ ಪಂದ್ಯಗಳ (ODI) ಸರಣಿಗಾಗಿ ಭಾರತವು ತನ್ನ ತಂಡವನ್ನು ಪ್ರಕಟಿಸಿದೆ. ಚಾಂಪಿಯನ್ಸ್‌ ಟ್ರೋಫಿಯಲ್ಲಿ ಭಾರತದ ತಂಡವು ಬಾಂಗ್ಲಾದೇಶದ ವಿರುದ್ಧ ತನ್ನ ಮೊದಲ ಪಂದ್ಯದೊಂದಿಗೆ ತನ್ನ ಅಭಿಯಾನ ಪ್ರಾರಂಭಿಸಲಿದೆ. ಫೆಬ್ರವರಿ 23 ರಂದು ದುಬೈನಲ್ಲಿ … Continued

ವೀಡಿಯೊ..| ಬಾಂಗ್ಲಾ ವಿರುದ್ಧದ ಟೆಸ್ಟ್‌ ನಲ್ಲಿ ಎಲ್‌ ಬಿಡಬ್ಲ್ಯು ತೀರ್ಪಿಗೆ ʼಡಿ ಆರ್‌ ಎಸ್ʼ ಮನವಿ ಮಾಡದೆ ವಿರಾಟ್‌ ಕೊಹ್ಲಿ ಪ್ರಮಾದ…!

ಶುಕ್ರವಾರ ಚೆನ್ನೈನಲ್ಲಿ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2 ನೇ ದಿನದಂದು ವಿರಾಟ್ ಕೊಹ್ಲಿ ಡಿಆರ್‌ಎಸ್‌ ಪ್ರಮಾದ ಎಸಗಿದ್ದಾರೆ. ಕೊಹ್ಲಿ ಬಾಂಗ್ಲಾದೇಶದ ಬೌಲರ್‌ಗಳ ವಿರುದ್ಧ ಉತ್ತಮ ಟಚ್‌ನಲ್ಲಿದ್ದರು. ಅವರು 36 ಎಸೆತಗಳಲ್ಲಿ ಎರಡು ಬೌಂಡರಿಗಳ ಸಹಾಯದಿಂದ 17 ರನ್ ಗಳಿಸಿದರು. ಆದಾಗ್ಯೂ, ಮೆಹಿದಿ ಹಸನ್ ಮಿರಾಜ್ ಅವರ ಪೂರ್ಣ ಎಸೆತ ಅವರ ಮುಂಭಾಗದ ಪ್ಯಾಡ್‌ಗೆ … Continued

ರಾಹುಲ್ ದ್ರಾವಿಡ್ ಕುರಿತು ಭಾವನಾತ್ಮಕ ʼಬರಹʼ ಹಂಚಿಕೊಂಡ ಭಾರತದ ಕ್ರಿಕೆಟ್‌ ತಂಡದ ನಾಯಕ ರೋಹಿತ ಶರ್ಮಾ

ರೋಹಿತ್ ಶರ್ಮಾ ಅವರು ನಿರ್ಗಮಿತ ಭಾರತ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಭಾವನಾತ್ಮಕ ಬೀಳ್ಕೊಡುಗೆ ಟಿಪ್ಪಣಿ ಬರೆದಿದ್ದಾರೆ. ಅವರ ನಮ್ರತೆ ಮತ್ತು ಆಟಗಾರರನ್ನು ಸಮಾಧಾನದಲ್ಲಿ ಇರಿಸುವ ಅವರ ಸಾಮರ್ಥ್ಯಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ. “ಆತ್ಮೀಯ ರಾಹುಲ್ ಭಾಯ್, ಈ ಬಗ್ಗೆ ನನ್ನ ಭಾವನೆಗಳನ್ನು ಸರಿಯಾಗಿ ವ್ಯಕ್ತಪಡಿಸಲು ನಾನು ಸರಿಯಾದ ಪದಗಳನ್ನು ಹುಡುಕಲು ಪ್ರಯತ್ನಿಸುತ್ತಿದ್ದೇನೆ. ಆದರೆ ನನಗೆ … Continued