T20 ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಬಿಸಿಸಿಐ ನೀಡಿದ 125 ಕೋಟಿ ರೂ. ಬಹುಮಾನದ ಹಂಚಿಕೆ ಹೇಗೆ ? ಯಾರಿಗೆ ಎಷ್ಟು ಸಿಗಲಿದೆ? ವಿವರ ಇಲ್ಲಿದೆ

 ನವದೆಹಲಿ: ಟಿ20 ವಿಶ್ವಕಪ್ ವಿಜೇತ ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸೇರಿದಂತೆ 15 ಸದಸ್ಯರ ಭಾತರದ ತಂಡವು ಅಮೆರಿಕ ಮತ್ತು ವೆಸ್ಟ್‌ ಇಂಡೀಸ್‌ನಲ್ಲಿ ನಡೆದ T20 ವಿಶ್ವಕಪ್ 2024 ಪಂದ್ಯಾವಳಿಯಲ್ಲಿ ಕಪ್‌ ಗೆದ್ದ ನಂತರ ಬಿಸಿಸಿಐ ಅವರಿಗೆ 125 ಕೋಟಿ ರೂ.ಗಳ ನಗದು ಬಹುಮಾನ ಘೋಷಿಸಿತು. ಒಟ್ಟು 42 ಜನರ … Continued

ವೀಡಿಯೊ..| T20 ವಿಶ್ವಕಪ್ ಫೈನಲ್ ನಲ್ಲಿ ಸೂರ್ಯಕುಮಾರ ʼಮ್ಯಾಚ್ ಚೇಂಜಿಂಗ್ ಕ್ಯಾಚ್ʼ ಗಿಂತ ಕ್ಷಣದ ಮೊದಲು ರೋಹಿತ್ ಶರ್ಮಾ ಪ್ರತಿಕ್ರಿಯೆ ವೈರಲ್

ಸೂರ್ಯಕುಮಾರ ಯಾದವ್ ಅವರ ಮ್ಯಾಚ್ ಚೇಂಜಿಂಗ್ ಕ್ಯಾಚ್ ಚರ್ಚೆಯ ವಿಷಯವಾಗಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ T20 ವಿಶ್ವಕಪ್ ಫೈನಲ್‌ನಲ್ಲಿ ಸೂರ್ಯಕುಮಾರ ಯಾದವ್ ಅವರ ಮ್ಯಾಚ್ ಚೇಂಜಿಂಗ್ ಕ್ಯಾಚ್ ಕ್ರಿಕೆಟ್ ವಲಯದಲ್ಲಿ ಪ್ರಮುಖ ಚರ್ಚೆಯ ವಿಷಯವಾಗಿದೆ. ಹಾರ್ದಿಕ್ ಪಾಂಡ್ಯ ಎಸೆತವನ್ನು ಡೇವಿಡ್ ಮಿಲ್ಲರ್ ಲಾಂಗ್ ಆಫ್ ಕಡೆಗೆ ಎತ್ತಿ ಬಾರಿಸಿದ ನಂತರ ದಕ್ಷಿಣ ಆಫ್ರಿಕಾದ … Continued

T20 ವಿಶ್ವಕಪ್ 2024 : ಪ್ರಶಸ್ತಿ ಗೆದ್ದ ಭಾರತಕ್ಕೆ ಸಿಕ್ಕ ಟಿ20 ವಿಶ್ವಕಪ್ ಬಹುಮಾನದ ಮೊತ್ತ..ವಿವಿಧ ವಿಭಾಗದಲ್ಲಿ ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ

ಶನಿವಾರ ಬಾರ್ಬಡೋಸ್‌ನಲ್ಲಿ ನಡೆದ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಸೋಲಿಸಿದ ನಂತರ ಭಾರತೀಯ ಕ್ರಿಕೆಟ್ ತಂಡ T20 ವಿಶ್ವಕಪ್ 2024 ಪ್ರಶಸ್ತಿಯನ್ನು ಗೆದ್ದುಕೊಂಡಿತು. ಭಾರತದ 11 ವರ್ಷಗಳ ಕಾಯುವಿಕೆಯ ನಂತರ ರೋಹಿತ್ ಶರ್ಮಾ ನಾಯಕತ್ವದಡಿ ಭಾರತದ ತಂಡವು ತನ್ನ ಎರಡನೇ ಟಿ 20 ವಿಶ್ವಕಪ್‌ ಪ್ರಶಸ್ತಿ ಗೆದ್ದುಕೊಂಡಿತು. ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ಟಾಸ್ ಗೆದ್ದು … Continued

ವೀಡಿಯೊ..| ಭಾರತದ T20 ವಿಶ್ವಕಪ್ ವಿಜಯದ ನಂತರ ಬಾರ್ಬಡೋಸ್ ಪಿಚ್‌ ನ ಮಣ್ಣು ತಿಂದ ನಾಯಕ ರೋಹಿತ್ ಶರ್ಮಾ

ಭಾರತದ ನಾಯಕ ರೋಹಿತ್ ಶರ್ಮಾ ಶನಿವಾರ ವಿಶಿಷ್ಟ ರೀತಿಯಲ್ಲಿ ತಂಡದ T20 ವಿಶ್ವಕಪ್ 2024 ಗೆಲುವನ್ನು ಆಚರಿಸಿಕೊಂಡಿದ್ದಾರೆ. ಬಾರ್ಬಡೋಸ್‌ನಲ್ಲಿ ನಡೆದ ಫೈನಲ್‌ನಲ್ಲಿ ರೋಚಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ಜಯಸಾಧಿಸಿ T20 ವಿಶ್ವಕಪ್ 2024 ರೋಹಿತ್ ನೇತೃತ್ವದ ಟೀಮ್‌ ಏಳು ರನ್‌ಗಳಿಂದ ಜಯಸಾಧಿಸಿತು. ಐಸಿಸಿ ಪ್ರಶಸ್ತಿಗಾಗಿ 11 ವರ್ಷಗಳ ಬರವನ್ನು ಇದು ಕೊನೆಗೊಳಿಸಿತು. ಭಾರತೀಯ ತಂಡದಲ್ಲಿ … Continued

T20 ವಿಶ್ವಕಪ್ ಪ್ರಶಸ್ತಿ ಬೆನ್ನಲ್ಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ ಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ

ನವದೆಹಲಿ: ಭಾರತದ ಇಬ್ಬರು ಶ್ರೇಷ್ಠ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ತಂಡದ ಎರಡನೇ T20 ವಿಶ್ವಕಪ್ ವಿಜಯದ ನಂತರ ಶನಿವಾರ ತಮ್ಮ T20  ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ತಮ್ಮ ನಿವೃತ್ತಿಯನ್ನು ಘೋಷಿಸಿದ್ದಾರೆ. ಭಾರತದ ಐತಿಹಾಸಿಕ ವಿಜಯದ ನಂತರ ಕೊಹ್ಲಿ ತಮ್ಮ ನಿವೃತ್ತಿಯನ್ನು ಘೋಷಿಸಿದರೆ, ಭಾರತ ತಂಡದ ನಾಯಕ ರೋಹಿತ್ ಶರ್ಮಾ ಪಂದ್ಯದ ನಂತರದ ಅಧಿಕೃತ ಪತ್ರಿಕಾಗೋಷ್ಠಿಯಲ್ಲಿ … Continued

ಟಿ20 ವಿಶ್ವಕಪ್ ಕ್ರಿಕೆಟ್‌ 2024 : 15 ಆಟಗಾರರ ಭಾರತದ ತಂಡ ಪ್ರಕಟ ; ಕೆಎಲ್ ರಾಹುಲ್ ಗೆ ಕೊಕ್

ನವದೆಹಲಿ: ಅಮೆರಿಕದಲ್ಲಿ ನಡೆಯಲಿರುವ   ಟಿ20 ವಿಶ್ವಕಪ್ ಪಂದ್ಯಾವಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ 15 ಮಂದಿಯ ತಂಡವನ್ನು ಆಯ್ಕೆ ಮಾಡಲಾಗಿದೆ. ಕೆ.ಎಲ್‌. ರಾಹುಲ್‌ ಅವರನ್ನು ಕೈಬಿಡಲಾಗಿದೆ. ಮಂಗಳವಾರ (ಏಪ್ರಿಲ್‌ ೩೦) ನಡೆದ ಭಾರತ ತಂಡದ ಆಯ್ಕೆ ಸಮಿತಿ ಸಭೆಯಲ್ಲಿ ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಯಿತು. ಹಾರ್ದಿಕ್ ಪಾಂಡ್ಯಾಗೆ … Continued

ಉತ್ತರ ಪತ್ರಿಕೆಗಳಲ್ಲಿ ಜೈ ಶ್ರೀ ರಾಮ, ಕ್ರಿಕೆಟ್‌ ಆಟಗಾರರ ಹೆಸರು ಬರೆದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣ ; ಇಬ್ಬರು ಪ್ರಾಧ್ಯಾಪಕರು ಅಮಾನತು

ನವದೆಹಲಿ: ಉತ್ತರ ಪ್ರದೇಶದ ಜೌನ್‌ಪುರದಲ್ಲಿರುವ ಸರ್ಕಾರಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಗಳಲ್ಲಿ ಸರಿಯಾಗಿ ಉತ್ತರ ಬರೆಯದೆ “ಜೈ ಶ್ರೀ ರಾಮ” ಮತ್ತು ಕ್ರಿಕೆಟಿಗರ ಹೆಸರನ್ನು ಬರೆದಿದ್ದರೂ ಪರೀಕ್ಷೆಯಲ್ಲಿ ಅವರನ್ನು ಉತ್ತೀರ್ಣ ಮಾಡಿದ ಆರೋಪದ ಮೇಲೆ ಇಬ್ಬರು ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ. ವರದಿ ಪ್ರಕಾರ, ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾನಿಲಯದ … Continued

ವೀಡಿಯೊಗಳು…| ಐಪಿಎಲ್ ನಲ್ಲಿ ಕಳಪೆ ಪ್ರದರ್ಶನ : ಸೋಮನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಮುಂಬೈ ಇಂಡಿಯನ್ಸ್‌ ನಾಯಕ ಹಾರ್ದಿಕ್ ಪಾಂಡ್ಯ

ಐಪಿಎಲ್‌ -2024ರ ಋವಿನಲ್ಲಿ ಸತತ ಸೋಲಿನಿಂದ ಹೆಚ್ಚುತ್ತಿರುವ ಒತ್ತಡದ ನಡುವೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರು ಗುಜರಾತ್‌ನ ಹೆಸರಾಂತ ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಭಾನುವಾರ ವಾಂಖೆಡೆ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ನಿರ್ಣಾಯಕ ಪಂದ್ಯಕ್ಕೆ ಮುಂಚಿತವಾಗಿ ಅವರು ಸೋಮನಾಥ ದೇವಾಲಯಕ್ಕೆ ಪ್ರಾರ್ಥನೆ ಸಲ್ಲಿಸಿದರು. X ನಲ್ಲಿ ಹಂಚಿಕೊಳ್ಳಲಾದ … Continued

ಐಪಿಎಲ್ 2024: ಮುಂಬೈ ಇಂಡಿಯನ್ಸ್ ನಾಯಕನಾಗಿ ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ನೇಮಕ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ಸೀಸನ್‌ಗೆ ಮುಂಚಿತವಾಗಿ ಹಾರ್ದಿಕ್ ಪಾಂಡ್ಯ ಅವರನ್ನು ಶುಕ್ರವಾರ ಮುಂಬೈ ಇಂಡಿಯನ್ಸ್ ತಂಡದ ನಾಯಕನನ್ನಾಗಿ ನೇಮಿಸಲಾಗಿದೆ. ಇದು ಮುಂಬೈ ಇಂಡಿಯನ್ಸ್ (MI) ನಾಯಕನಾಗಿ ರೋಹಿತ್ ಶರ್ಮಾ ಅವರ ಹತ್ತು ವರ್ಷಗಳ ಅಧಿಕಾರಾವಧಿಯನ್ನು ಕೊನೆಗೊಳಿಸಿತು. ನಾಯಕನಾಗಿದ್ದ ಸಮಯದಲ್ಲಿ, ರೋಹಿತ್ ಐದು ಐಪಿಎಲ್ ಟ್ರೋಫಿ ಗೆಲ್ಲಲು ಫ್ರಾಂಚೈಸಿಗೆ ಮಾರ್ಗದರ್ಶನ ನೀಡಿದರು. … Continued

ಅಪ್ಪ ರೂಮಿನಲ್ಲಿದ್ದಾರೆ… ಇನ್ನೊಂದು ತಿಂಗಳಲ್ಲಿ ನಗ್ತಾರೆ : ವಿಶ್ವಕಪ್ ಫೈನಲ್ ಸೋಲಿನ ನಂತರ ರೋಹಿತ್​ ಶರ್ಮಾ ಪುತ್ರಿಯ ವೀಡಿಯೊ ಮತ್ತೆ ವೈರಲ್​

ಕಳೆದ ವಾರ ಆಸ್ಟ್ರೇಲಿಯಾ ವಿರುದ್ಧ ಆರು ವಿಕೆಟ್‌ಗಳ ಸೋಲಿನ ನಂತರ ಮೂರನೇ ಏಕದಿನ ವಿಶ್ವಕಪ್ ಪ್ರಶಸ್ತಿ ಗೆಲ್ಲುವ ಭಾರತದ ಆಸೆ ಕಳೆದ ವಾರ ಸುಳ್ಳಾಯಿತು. ರೋಹಿತ್ ಶರ್ಮಾ ನೇತೃತ್ವದ ತಂಡವು ಬೌನ್ಸ್‌ನಲ್ಲಿ 10 ಪಂದ್ಯಗಳನ್ನು ಗೆದ್ದು ಫೈನಲ್‌ಗೆ ಹೋಗಿತ್ತು, ಆದರೆ ಅಂತಿಮ ಪಂದ್ಯದಲ್ಲಿ ಭಾರತದ ತಂಡವು ಮುಗ್ಗರಿಸಿ ಪ್ರಶಸ್ತಿಯನ್ನು ಕಳೆದುಕೊಂಡಿತು. ಆಸ್ಟ್ರೇಲಿಯಾದ ವಿರುದ್ಧದ ಸೋಲನ್ನು ಅರಗಿಸಿಕೊಳ್ಳಲು … Continued