ಮಳೆಗೆ ಅಯೋಧ್ಯೆ ರಾಮ ಮಂದಿರದ ಗರ್ಭಗುಡಿ ಮೇಲ್ಛಾವಣಿಯಲ್ಲಿ ಸೋರಿಕೆ: ಪ್ರಧಾನ ಅರ್ಚಕ
ಅಯೋಧ್ಯೆ: ಜನವರಿ 22 ರಂದು ಸಾರ್ವಜನಿಕ ದರ್ಶನಕ್ಕೆ ಉದ್ಘಾಟನೆಗೊಂಡ ನಂತರ, ಮೊದಲ ಭಾರಿ ಮಳೆಗೆ ಅಯೋಧ್ಯೆ ರಾಮ ಮಂದಿರದ ದೇವಾಲಯದ ಗರ್ಭಗುಡಿಯ ಮೇಲ್ಛಾವಣಿಯಿಂದ ನೀರು ಸೋರಿಕೆಯಾಗುತ್ತಿದೆ ಎಂದು ದೇಗುಲದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ. ದೇವಸ್ಥಾನದ ಆವರಣದಿಂದ ಮಳೆ ನೀರು ಹರಿದು ಹೋಗಲು ಯಾವುದೇ ವ್ಯವಸ್ಥೆ ಇಲ್ಲದಿರುವುದರಿಂದ ಸೋರಿಕೆಯಾಗಿದೆ. ದೇವಸ್ಥಾನದ ಅಧಿಕಾರಿಗಳು ಸೂಕ್ತ … Continued