ನ್ಯಾಯಾಲಯದಲ್ಲಿ ರಾಜಕೀಯ ಭಾಷಣ ಮಾಡಿದ್ದಕ್ಕೆ ಎಎಪಿಯ ಸಂಜಯ್ ಸಿಂಗ್ ಗೆ ಎಚ್ಚರಿಕೆ ನೀಡಿದ ಕೋರ್ಟ್‌

ನವದೆಹಲಿ: ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಶುಕ್ರವಾರ ಎಎಪಿ ಸಂಸದ ಸಂಜಯ ಸಿಂಗ್ ಅವರಿಗೆ “ರಾಜಕೀಯ ಭಾಷಣ” ನೀಡದಂತೆ ಎಚ್ಚರಿಕೆ ನೀಡಿದೆ. ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಹಾಜರುಪಡಿಸಿದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್‌ ಅವರು ಕೈಗಾರಿಕೋದ್ಯಮಿ ಗೌತಮ ಅದಾನಿ ಅವರ ಹೆಸರನ್ನು ನ್ಯಾಯಾಲಯದಲ್ಲಿ ಪ್ರಸ್ತಾಪಿಸಿದ್ದರು. … Continued