ಎಎಪಿ ಸಚಿವರ ಉಪಸ್ಥಿತಿಯಲ್ಲಿ ‘ಧರ್ಮ ಪರಿವರ್ತನೆ’ ಕಾರ್ಯಕ್ರಮದ ವಿವಾದ; ಸಚಿವರ ವಜಾಕ್ಕೆ ಸಿಎಂ ಕೇಜ್ರಿವಾಲ್‌ಗೆ ಬಿಜೆಪಿ ಒತ್ತಾಯ

ನವದೆಹಲಿ: ಆಪ್‌ ಸಚಿವ ರಾಜೇಂದ್ರ ಪಾಲ್‌ ಗೌತಮ್‌ ಅವರು ಧಾರ್ಮಿಕ ಮತಾಂತರ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ವೀಡಿಯೋ ವೈರಲ್‌ ಆಗಿದ್ದು, ಸಾವಿರಾರು ಜನರು ಹಿಂದೂ ದೇವತೆಗಳನ್ನು ಪೂಜಿಸುವುದಿಲ್ಲ ಎಂದು ಪ್ರಮಾಣ ವಚನ ಸ್ವೀಕರಿಸಿದ್ದು, ಮುಖ್ಯಮಂತ್ರಿ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಶುಕ್ರವಾರ ದೆಹಲಿಯಲ್ಲಿ ರಾಜಕೀಯ ಗದ್ದಲ ಭುಗಿಲೆದ್ದಿದೆ. ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಕ್ಯಾಬಿನೆಟ್ ಸಹೋದ್ಯೋಗಿಯನ್ನು ವಜಾಗೊಳಿಸಬೇಕು … Continued