ದೆಹಲಿ ಎಎಪಿ ಸರ್ಕಾರದ ಸಚಿವರಾಗಿ ಸಾಮೂಹಿಕ ಮತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿವಾದದ ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಜೇಂದ್ರ ಪಾಲ್ ಗೌತಮ್

ನವದೆಹಲಿ: ಈ ವಾರದ ಆರಂಭದಲ್ಲಿ ನೂರಾರು ಜನರು ಹಿಂದೂ ಧರ್ಮವನ್ನು ತ್ಯಜಿಸಿ ಬೌದ್ಧ ಧರ್ಮ ಸ್ವೀಕರಿಸಿದ “ಸಾಮೂಹಿಕ ಧಾರ್ಮಿಕ ಮತಾಂತರ” ಕಾರ್ಯಕ್ರಮದಲ್ಲಿ ತಮ್ಮ ಉಪಸ್ಥಿತಿಯ ಬಗ್ಗೆ ಉಂಟಾದ ವಿವಾದದ ನಂತರ ದೆಹಲಿ ಸಚಿವ ರಾಜೇಂದ್ರ ಪಾಲ್ ಗೌತಮ್ ಭಾನುವಾರ ಅರವಿಂದ್ ಕೇಜ್ರಿವಾಲ್ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯ ಸಮಾಜ ಕಲ್ಯಾಣ ಸಚಿವ ಗೌತಮ್‌ ಅವರು, ಭಾರತೀಯ … Continued