ಕಾಂಗ್ರೆಸ್ ಅಧ್ಯಕ್ಷರ “ನಾಯಿ” ಹೇಳಿಕೆಗೆ ಗದ್ದಲ : ಕ್ಷಮೆಯಾಚನೆಗೆ ಬಿಜೆಪಿ ಪಟ್ಟು, ನಿರಾಕರಿಸಿದ ಖರ್ಗೆ

ನವದೆಹಲಿ: ಆಡಳಿತಾರೂಢ ಬಿಜೆಪಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ಇಂದು, ಮಂಗಳವಾರ ಸಂಸತ್ತಿನಲ್ಲಿ ಭಾರಿ ಗದ್ದಲ ಉಂಟಾಯಿತು. ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯನ್ನು “ಭಾರತ್ ತೋಡೋ (ಭಾರತವನ್ನು ವಿಭಜಿಸಿ)” ಎಂದು ಲೇವಡಿ ಮಾಡಿದ್ದಕ್ಕಾಗಿ ಬಿಜೆಪಿಗೆ ತಿರುಗೇಟು ನೀಡುವ ಸಂದರ್ಭದಲ್ಲಿ ಮಲ್ಲುಕಾರ್ಜುನ ಖರ್ಗೆ ಮಾಡಿದ ಕಾಮೆಂಟ್ಈಗ … Continued