ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಘಟನೆ : ಮೂವರು ಐಪಿಎಸ್‌ ಅಧಿಕಾರಿಗಳಿಗೆ ಕ್ಲೀನ್ ಚಿಟ್

ಬೆಂಗಳೂರು: 2025ರ ಜೂನ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಐಪಿಎಲ್ ಪ್ರಶಸ್ತಿ ಸಂಭ್ರಮಾಚರಣೆ ವೇಳೆ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಭಾಗದಲ್ಲಿ ಸಂಭವಿಸಿದ್ದ ಭೀಕರ  ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಐಪಿಎಸ್ ಅಧಿಕಾರಿಗಳ ವಿರುದ್ಧದ ಇಲಾಖಾ ವಿಚಾರಣೆಯನ್ನು ರಾಜ್ಯ ಸರ್ಕಾರ ಕೈಬಿಟ್ಟಿದ್ದು, ಅವರಿಗೆ ಕ್ಲೀನ್ ಚಿಟ್ ನೀಡಿದೆ. 2025ರ ಜೂನ್ 4ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು … Continued

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ದುರಂತ : ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಹೈಕೋರ್ಟ್‌

ಬೆಂಗಳೂರು : ಆರ್‌ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಗುರುವಾರ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರ ಪೀಠವು ರಾಜ್ಯ ಸರ್ಕಾರದಿಂದ ಈ ಬಗ್ಗೆ ವಸ್ತುಸ್ಥಿತಿ … Continued

IPL-2024 ಹರಾಜು: 10 ಫ್ರಾಂಚೈಸಿಗಳು ಉಳಿಸಿಕೊಂಡಿರುವ-ಬಿಡುಗಡೆ ಮಾಡಿದ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ..

ನವದೆಹಲಿ : ಇಂಡಿಯನ್ ಪ್ರೀಮಿಯರ್ ಲೀಗ್ 2024 ರ ಧಾರಣ ಗಡುವಿನ ದಿನದಂದು ಗುಜರಾತ್ ಟೈಟಾನ್ಸ್ ಕ್ಯಾಂಪ್‌ ನಿಂದ ದಿನದ ದೊಡ್ಡ ಸುದ್ದಿಯೊಂದಿಗೆ 85 ಆಟಗಾರರನ್ನು ಬಿಡುಗಡೆ ಮಾಡಲಾಯಿತು. ಭಾರತದ ಆಲ್‌ರೌಂಡರ್ ಮುಂಬೈ ಇಂಡಿಯನ್ಸ್‌ಗೆ ವ್ಯಾಪಾರವಾಗಲಿದ್ದಾರೆ ಎಂಬ ವರದಿಗಳಿಗೆ ವಿರುದ್ಧವಾಗಿ ಗುಜರಾತ್‌ ಟೈಟಾನ್ಸ್‌ ಫ್ರಾಂಚೈಸಿ ಹಾರ್ದಿಕ್ ಪಾಂಡ್ಯ ಅವರನ್ನು ಉಳಿಸಿಕೊಂಡಿತು. ನವೆಂಬರ್ 26ರ ಭಾನುವಾರದಂದು, ಹಾರ್ದಿಕ್ … Continued