ಬೆಂಗಳೂರು ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ನೀಡಿರುವ ಪರಿಹಾರದ ಮೊತ್ತ ಹೆಚ್ಚಿಸಿದ ರಾಜ್ಯ ಸರ್ಕಾರ
ಬೆಂಗಳೂರು : ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೀಡಿದ್ದ ಪರಿಹಾರ ಮೊತ್ತವನ್ನು 10 ಲಕ್ಷ ರೂ.ಗಳಿಂದ 25 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ರಾಜ್ಯ ಸರ್ಕಾರ ಶನಿವಾರ ಪ್ರಕಟಿಸಿದೆ. ಜೂನ್ 4 ರಂದು ಐಪಿಎಲ್ 2025 ವಿಜೇತರಾದ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ತಂಡಕ್ಕೆ ಸನ್ಮಾನ ಸಮಾರಂಭದ ವೇಳೆ ಬೆಂಗಳೂರಿನ ಎಂ. … Continued