ಐಪಿಎಲ್ 2026 ಫೈನಲ್ : ಬೌಲರ್‌ಗಳ ಕರಾಮತ್ತು, ಕೊಹ್ಲಿ ಅಬ್ಬರ; ಸತತ 2ನೇ ಬಾರಿ ಐಪಿಎಲ್ ಚಾಂಪಿಯನ್‌ ಆದ ಆರ್‌ಸಿಬಿ

ಅಹಮದಾಬಾದ್: 18 ವರ್ಷಗಳ ಕಾಯುವಿಕೆಗೆ ಹೋದ ವರ್ಷವಷ್ಟೇ ತೆರೆ ಎಳೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ, ಇದೀಗ ಕೇವಲ 12 ತಿಂಗಳಲ್ಲಿ ತನ್ನ ಎರಡನೇ ಐಪಿಎಲ್ ಮುಕುಟವನ್ನು ಮುಡಿಗೇರಿಸಿಕೊಂಡಿದೆ. ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2026ರ ಐಪಿಎಲ್ ಫೈನಲ್‌ನಲ್ಲಿ ಗುಜರಾತ್ ಟೈಟನ್ಸ್ (GT) ತಂಡವನ್ನು ಸಂಪೂರ್ಣವಾಗಿ ಧೂಳೀಪಟ ಮಾಡಿದ ಆರ್‌ಸಿಬಿ, ಸತತ … Continued

ಐಪಿಎಲ್‌ನಲ್ಲಿ ಹೊಸ ದಾಖಲೆ ಬರೆದ ಆರ್‌ ಸಿಬಿ ಡೀಲ್‌ ; 16,000 ಕೋಟಿ ರೂ.ಗಳಿಗೆ ಮಾರಾಟವಾದ ಚಾಂಪಿಯನ್ ತಂಡ…!

ಬೆಂಗಳೂರು : ಭಾರತೀಯ ಕ್ರಿಕೆಟ್‌ನ ಮೌಲ್ಯವು ಆಕಾಶಕ್ಕೆ ಏರುತ್ತಿರುವುದನ್ನು ಪುಷ್ಟೀಕರಿಸುವಂತಹ ಒಂದು ಐತಿಹಾಸಿಕ ವಹಿವಾಟಿನಲ್ಲಿ, ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL) ಹಾಲಿ ಚಾಂಪಿಯನ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಪ್ರಭಾವಿ ಉದ್ಯಮಿಗಳ ಒಕ್ಕೂಟವೊಂದು 1.78 ಬಿಲಿಯನ್ ಅಮೆರಿಕನ್‌ ಡಾಲರ್ (ಸುಮಾರು 16,000 ಕೋಟಿ ರೂಪಾಯಿ) ಮೊತ್ತಕ್ಕೆ ಸ್ವಾಧೀನಪಡಿಸಿಕೊಂಡಿದೆ. ಈ ಗೆಲುವಿನ ಬಿಡ್ ಅನ್ನು … Continued

ಬೆಂಗಳೂರು ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ನೀಡಿರುವ ಪರಿಹಾರದ ಮೊತ್ತ ಹೆಚ್ಚಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೀಡಿದ್ದ ಪರಿಹಾರ ಮೊತ್ತವನ್ನು 10 ಲಕ್ಷ ರೂ.ಗಳಿಂದ 25 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ರಾಜ್ಯ ಸರ್ಕಾರ ಶನಿವಾರ ಪ್ರಕಟಿಸಿದೆ. ಜೂನ್ 4 ರಂದು ಐಪಿಎಲ್ 2025 ವಿಜೇತರಾದ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ತಂಡಕ್ಕೆ ಸನ್ಮಾನ ಸಮಾರಂಭದ ವೇಳೆ ಬೆಂಗಳೂರಿನ ಎಂ. … Continued

ವಿರಾಟ್ ಕೊಹ್ಲಿಗೆ ಸಂಕಷ್ಟ…? ಬೆಂಗಳೂರು ಕಾಲ್ತುಳಿತ ಘಟನೆ : ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು ; ವರದಿ

ಬೆಂಗಳೂರು: ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿಯ ಸ್ಟಾರ್‌ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಬಹು .ವರದಿಗಳು ತಿಳಿಸಿವೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಸಂಬಂಧ ಈಗಾಗಲೇ ಆರ್‌ಸಿಬಿ, ಕೆಎಸ್‌ಸಿಎ ಹಾಗೂ ಡಿಎನ್‌ಎ ವಿರುದ್ಧ ಬೆಂಗಳೂರಿನ ಕಬ್ಬನ್ … Continued

ಆರ್‌ಸಿಬಿ, ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ಅಧಿಕಾರಿಗಳು ಸೇರಿ ನಾಲ್ವರ ಬಂಧನ

ಬೆಂಗಳೂರು:ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಈ ಘಟನೆಯು ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಮೊದಲ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿ 11 ಜನರ ಸಾವಿಗೆ ಕಾರಣವಾಯಿತು. ಪೊಲೀಸರ ಪ್ರಕಾರ, ಆರ್‌ಸಿಬಿಯ ಉನ್ನತ ಮಾರ್ಕೆಟಿಂಗ್ ಅಧಿಕಾರಿ ನಿಖಿಲ್ ಸೋಸಲೆ ಬಂಧಿತರಲ್ಲಿ ಒಬ್ಬರು. ಅವರನ್ನು ವಿಮಾನ ನಿಲ್ದಾಣಕ್ಕೆ … Continued

ಬೆಂಗಳೂರು ಕಾಲ್ತುಳಿತ | ಮೃತರಲ್ಲಿ 3 ಹದಿಹರೆಯದವರು, ಒಬ್ಬಳಿಗೆ 13 ವರ್ಷ, ಆರು ಮಂದಿ 20-30 ವರ್ಷದವರು : ಎಲ್ಲರಿಗೂ 40 ವರ್ಷದೊಳಗೆ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರೆಲ್ಲರೂ 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರು, 13 ವರ್ಷದ ಬಾಲಕಿ ಮೃತರಲ್ಲಿ ಅತ್ಯಂತ ಕಿರಿಯಳು. ಮೃತರಲ್ಲಿ ಮೂವರು ಹದಿಹರೆಯದವರು ಮತ್ತು 20-30 ವರ್ಷ ವಯಸ್ಸಿನ ಆರು ಜನ ಸೇರಿದ್ದಾರೆ. 18 ವರ್ಷಗಳ ಕಾಯುವಿಕೆಯ ನಂತರ ಐಪಿಎಲ್ ಟ್ರೋಫಿಯನ್ನು ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹುರಿದುಂಬಿಸಲು … Continued

ವೀಡಿಯೊ..| ಬೆಂಗಳೂರು ಕಾಲ್ತುಳಿತ ; ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ಡಿಕೆ ಶಿವಕುಮಾರ

ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿದಲ್ಲಿ 11 ಜನರು ಸಾವಿಗೀಡಾದ ದುರಂತದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡುವಾಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕಣ್ಣೀರಿಟ್ಟಿದ್ದಾರೆ. ಶಿವಕುಮಾರ ಅವರು ತಾವು ಕಂಡ ಹೃದಯ ವಿದ್ರಾವಕ ದೃಶ್ಯಗಳನ್ನು ವಿವರಿಸಿದ್ದಾರೆ. ʼಕಾಲ್ತುಳಿತದಲ್ಲಿ (Bengaluru Stampede) “ನಾನು ಮಕ್ಕಳ ಬಗ್ಗೆ ಚಿಂತಿತನಾಗಿದ್ದೇನೆ, ಅವರು 15 ವರ್ಷ ವಯಸ್ಸಿನವರು ಎಂದು ನಾನು ನೋಡಿದೆ. … Continued

ಬೆಂಗಳೂರು | ಆರ್‌ ಸಿಬಿ ಕಾರ್ಯಕ್ರಮದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿತ: 11 ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

ಬೆಂಗಳೂರು : ಐಪಿಎಲ್ ಪ್ರಶಸ್ತಿ ಗೆದ್ದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಬುಧವಾರ ಅಭಿನಂದಿಸುವ ಕಾರ್ಯಕ್ರಮದ ವೇಳೆ ಕನಿಷ್ಠ 11 ಜನರು ಕಾಲ್ತುಳಿತದಿಂದ ಸಾವಿಗೀಡಾಗಿದ್ದಾರೆ ಮತ್ತು ಸುಮಾರು 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ … Continued

ಈ ಸಲ ಕಪ್ ನಮ್ದೇ ..| 18 ವರ್ಷಗಳ ಕನಸು ಕೊನೆಗೂ ನನಸು : 2025ರ ಐಪಿಎಲ್‌ ಚಾಂಪಿಯನ್‌ ಆದ ಆರ್‌ಸಿಬಿ…!

ಅಹಮದಾಬಾದ್‌: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ 18 ವರ್ಷಗಳ ಕನಸು ಕೊನೆಗೂ ನನಸಾಗಿದೆ. 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯಲ್ಲಿ ರಜತ್‌ ಪಾಟಿದಾರ ನಾಯಕತ್ವದ ಆರ್‌ಸಿಬಿ ತಂಡ ಅಂತಿಮ ಪಂದ್ಯದಲ್ಲಿ ಗೆಲ್ಲುವ ಮೂಲಕ ಚಾಂಪಿಯನ್‌ ಆಗಿದೆ. ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಎರಡೂ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಆರ್‌ಸಿಬಿ ತಂಡ, ಫೈನಲ್‌ … Continued

ವೀಡಿಯೊ..| ಐಪಿಎಲ್‌ 2025ರ ಅತ್ಯಂತ ದುಬಾರಿ ಓವರ್‌ ; ಒಂದೇ ಓವರ್‌ನಲ್ಲಿ 6,6,4,6,6,4 ರನ್‌ ಚಚ್ಚಿದ ಆರ್‌ಸಿಬಿ ಆಟಗಾರ-ವೀಕ್ಷಿಸಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ ರೊಮಾರಿಯೊ ಶೆಫರ್ಡ್, 2025 ರ ಐಪಿಎಲ್ ಪಂದ್ಯದ 19 ನೇ ಓವರ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವೇಗಿ ಖಲೀಲ್ ಅಹ್ಮದ್ ಅವರ ಒಂದೇ ಓವರ್‌ನಲ್ಲಿ 33 ರನ್‌ಗಳನ್ನು ಚಚ್ಚಿದ್ದಾರೆ. ಈ ಪಂದ್ಯದಲ್ಲಿ 14 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಅವರು ಐಪಿಎಲ್‌ -2025ರ ಋತುವಿನಲ್ಲಿ ಅತ್ಯಂತ … Continued