ಜೈಪುರ-ಮುಂಬೈ ರೈಲಿನಲ್ಲಿ ನಾಲ್ವರನ್ನು ಗುಂಡಿಕ್ಕಿ ಕೊಂದ ರೈಲ್ವೇ ರಕ್ಷಣಾ ಪಡೆ ಜವಾನ
ಮುಂಬೈ: ಮಹಾರಾಷ್ಟ್ರದ ಪಾಲ್ಘರ್ ರೈಲು ನಿಲ್ದಾಣದ ಬಳಿ ಚಲಿಸುತ್ತಿದ್ದ ಜೈಪುರ-ಮುಂಬೈ ಸೆಂಟ್ರಲ್ ಎಕ್ಸ್ಪ್ರೆಸ್ ರೈಲಿನಲ್ಲಿ ರೈಲ್ವೇ ರಕ್ಷಣಾ ಪಡೆ (ಆರ್ಪಿಎಫ್) ಕಾನ್ಸ್ಟೇಬಲ್ ಸೋಮವಾರ ಮುಂಜಾನೆ ಸಹಾಯಕ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ನಾಲ್ವರನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಳಗಿನ ಜಾವ 5 ಗಂಟೆಯ ಸುಮಾರಿಗೆ ಕಾನ್ಸ್ಟೇಬಲ್ ತನ್ನ ಸ್ವಯಂಚಾಲಿತ ಗನ್ ನಿಂದ ಗುಂಡು ಹಾರಿಸಿ … Continued