ಜಾರ್ಖಂಡ್‌ನಲ್ಲಿ ಐಎಎಸ್ ಅಧಿಕಾರಿಯ ಸಹಾಯಕರಿಂದ 19 ಕೋಟಿ ರೂಪಾಯಿ ನಗದು ವಶ….!

ರಾಂಚಿ: ಜಾರಿ ನಿರ್ದೇಶನಾಲಯ(ಇಡಿ)ವು ಜಾರ್ಖಂಡ್ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರ ಇಬ್ಬರು ಆಪ್ತ ಸಹಾಯಕರಿಂದ 19 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವಶಪಡಿಸಿಕೊಂಡಿದೆ. ಎಂಜಿಎನ್‌ಆರ್‌ಇಜಿಎ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ) ಯೋಜನೆಯ ಭ್ರಷ್ಟಾಚಾರ ಮತ್ತು ದುರುಪಯೋಗಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ನಡೆಸಿದ ಶೋಧನೆಯಲ್ಲಿ ಈ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು … Continued