ಹಾಸನ: ಗುಂಡಿಕ್ಕಿ ಆರ್‌ಎಸ್‌ಎಸ್ ಕಾರ್ಯಕರ್ತನ ಹತ್ಯೆ

ಹಾಸನ : ಮೀನು ಹಿಡಿಯಲು ಹೋಗಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತ ಸೇರಿದಂತೆ ಮೂವರು ಮೇಲೆ ಗುಂಡಿನ ದಾಳಿ ನಡೆದಿದ್ದು, ಓರ್ವ ಸ್ಥಳದಲ್ಲೇ ಓರ್ವರು ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಕಲೇಶಪುರ ತಾಲೂಕಿನ ಯಸಳೂರು ಹೋಬಳಿ ತಂಬಲಗೇರಿ ಗ್ರಾಮದಲ್ಲಿ ನಿನ್ನೆ. ಸೋಮವಾರ ಮಧ್ಯರಾತ್ರಿ ನಡೆದ ಗುಂಡಿನ ದಾಳಿಯಿಂದ ಉಂಟಾಗಿರುವ ಉದ್ವಿಗ್ನ ಸ್ಥಿತಿಯ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸರನ್ನು … Continued