ಪಾಕಿಸ್ತಾನದ ಜನರಲ್ಲಿ ಅತೃಪ್ತಿ ಇದೆ, ಅವರೀಗ ವಿಭಜನೆ “ತಪ್ಪು” ಎಂದು ನಂಬುತ್ತಾರೆ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್‌

ಭೋಪಾಲ್ : ಸ್ವಾತಂತ್ರ್ಯ ಪಡೆದ ಏಳು ದಶಕಗಳ ನಂತರ ಪಾಕಿಸ್ತಾನದ ಜನರು ಸಂತೋಷವಾಗಿಲ್ಲ ಮತ್ತು ಅವರು ಈಗ ಭಾರತದ ವಿಭಜನೆ ಮಾಡಿದ್ದು ತಪ್ಪು ಎಂದು ನಂಬಿದ್ದಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಶುಕ್ರವಾರ ಹೇಳಿದ್ದಾರೆ. ಹದಿಹರೆಯದ ಕ್ರಾಂತಿಕಾರಿ ಹೇಮು ಕಲಾನಿ ಅವರ ಜನ್ಮದಿನದ ಅಂಗವಾಗಿ ದೇಶದ ವಿವಿಧ ಭಾಗಗಳಿಂದ ಸಿಂಧಿಗಳು ಪಾಲ್ಗೊಂಡಿದ್ದ … Continued

ಆರ್‌ಎಸ್‌ಎಸ್‌ನ ಪಾಸಿಟಿವಿಟಿ ಅನ್ಲಿಮಿಟೆಡ್ ಕಾರ್ಯಕ್ರಮದಲ್ಲಿ ಅಜೀಮ್ ಪ್ರೇಮಜಿ, ಸುಧಾಮೂರ್ತಿ, ಸದ್ಗುರು ಭಾಷಣ

ಸಾಂಕ್ರಾಮಿಕ ರೋಗದ ಮಧ್ಯೆ “ನಾಗರಿಕರ ಮನೋಸ್ಥೈರ್ಯವನ್ನು ಹೆಚ್ಚಿಸಲು” ಸಂಘ ಆಯೋಜಿಸಿರುವ ವಿದ್ಯುನ್ಮಾನ ಮಾಧ್ಯಮ( ದೂರದರ್ಶನ) ಕಾರ್ಯಕ್ರಮದಲ್ಲಿ , ಸದ್ಗುರು ವಾಸುದೇವ, ವಿಪ್ರೋ ಅಧ್ಯಕ್ಷ ಅಜೀಮ್ ಪ್ರೇಮ್‌ಜಿ, ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ , ಶ್ರೀ ಶ್ರೀ ರವಿಶಂಕರ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ನಾಲ್ಕು ದಿನಗಳ ಕಾಲ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. “ಪಾಸಿಟಿವಿಟಿ … Continued