ಪಾಕಿಸ್ತಾನದ ಜನರಲ್ಲಿ ಅತೃಪ್ತಿ ಇದೆ, ಅವರೀಗ ವಿಭಜನೆ “ತಪ್ಪು” ಎಂದು ನಂಬುತ್ತಾರೆ: ಆರ್ಎಸ್ಎಸ್ ಮುಖ್ಯಸ್ಥ ಮೋಹನ ಭಾಗವತ್
ಭೋಪಾಲ್ : ಸ್ವಾತಂತ್ರ್ಯ ಪಡೆದ ಏಳು ದಶಕಗಳ ನಂತರ ಪಾಕಿಸ್ತಾನದ ಜನರು ಸಂತೋಷವಾಗಿಲ್ಲ ಮತ್ತು ಅವರು ಈಗ ಭಾರತದ ವಿಭಜನೆ ಮಾಡಿದ್ದು ತಪ್ಪು ಎಂದು ನಂಬಿದ್ದಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಶುಕ್ರವಾರ ಹೇಳಿದ್ದಾರೆ. ಹದಿಹರೆಯದ ಕ್ರಾಂತಿಕಾರಿ ಹೇಮು ಕಲಾನಿ ಅವರ ಜನ್ಮದಿನದ ಅಂಗವಾಗಿ ದೇಶದ ವಿವಿಧ ಭಾಗಗಳಿಂದ ಸಿಂಧಿಗಳು ಪಾಲ್ಗೊಂಡಿದ್ದ … Continued