ಆರ್‌ಎಸ್‌ಎಸ್‌ ಕರ್ನಾಟಕ ಉತ್ತರ ಪ್ರಾಂತ ಕಾರ್ಯಾಲಯದಲ್ಲಿ ಹರ್ ಘರ್ ತಿರಂಗ ಅಭಿಯಾನ

ಹುಬ್ಬಳ್ಳಿ: ಭಾರತೀಯ ಜೀವನ‌ ಶೈಲಿ ನಮ್ಮಲ್ಲಿ ಅಡಕವಾದಾಗ ಮಾತ್ರ ನಮ್ಮ‌ ಹಿರಿಯರು ನಮಗೆ ಕೊಟ್ಟ ಮೌಲ್ಯಗಳು ಉಳಿಯುತ್ತವೆ. ಭಾರತದ ರಕ್ಷಣೆ ಹಾಗೂ ಏಳಿಗೆಯಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕ ಸು. ರಾಮಣ್ಣ ಹೇಳಿದರು. ನಗರದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ಉತ್ತರ ಪ್ರಾಂತದ ಕಾರ್ಯಾಲಯದಲ್ಲಿ ಹರ್ ಘರ್ ತಿರಂಗ ಅಭಿಯಾನದ ಭಾಗವಾಗಿ ಧ್ವಜಾರೋಹಣ … Continued