ಆರ್‌ ಎಸ್‌ ಎಸ್ ಮುಖಂಡ ಶ್ರೀನಿವಾಸನ್ ಹತ್ಯೆ ಪ್ರಕರಣ : ತಲೆಮರೆಸಿಕೊಂಡಿದ್ದ ಪ್ರಮುಖ ಪಿಎಫ್‌ಐ ಸದಸ್ಯನ ಬಂಧಿಸಿದ ಎನ್‌ಐಎ

ನವದೆಹಲಿ: 2022ರಲ್ಲಿ ಕೇರಳದಲ್ಲಿ ನಡೆದ ಆರ್‌ಎಸ್‌ಎಸ್‌ ಮುಖಂಡ ಶ್ರೀನಿವಾಸನ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ)ಯ ತಲೆಮರೆಸಿಕೊಂಡಿದ್ದ ಪ್ರಮುಖ ಸದಸ್ಯನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸೋಮವಾರ ಬಂಧಿಸಿದೆ. ಆರೋಪಿಯನ್ನು ಶಫೀಖ್ ಎಂದು ಗುರುತಿಸಲಾಗಿದ್ದು, 2022 ರ ಏಪ್ರಿಲ್ 16 ರಂದು ಪಾಲಕ್ಕಾಡ್‌ನಲ್ಲಿ ಶ್ರೀನಿವಾಸನ್ ಹತ್ಯೆಯ ನಂತರ ತಲೆಮರೆಸಿಕೊಂಡಿದ್ದ. ಮಲಪ್ಪುರಂ … Continued