ಚಿತ್ತಾಪುರದಲ್ಲಿ ಆರ್‌ ಎಸ್‌ ಎಸ್‌ ಪಥಸಂಚಲ ; ಹೊಸದಾಗಿ ಅರ್ಜಿ ಸಲ್ಲಿಸಲು ಹೈಕೋರ್ಟ್‌ ಸೂಚನೆ

ಕಲಬುರಗಿ : ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ನೂರು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಮತ್ತು ವಿಜಯದಶಮಿ ಉತ್ಸವದ ಭಾಗವಾಗಿ ಕಲಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ನವೆಂಬರ್‌ 2ಕ್ಕೆ ಉದ್ದೇಶಿಸಿರುವ ಆರ್‌ಎಸ್‌ಎಸ್‌ ಪಥಸಂಚಲನ, ಸ್ಥಳ ಮತ್ತು ಸಮಯಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟವಾಗಿ ಕೈಗೊಂಡಿರುವ ನಿರ್ಣಯದ ವರದಿಯನ್ನು ಅಕ್ಟೋಬರ್‌ 24ಕ್ಕೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಭಾನುವಾರ ನಿರ್ದೇಶಿಸಿದೆ. ಚಿತ್ತಾಪುರದಲ್ಲಿ … Continued