ಚಿತ್ತಾಪುರದಲ್ಲಿ ಆರ್‌ ಎಸ್‌ ಎಸ್ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ

ಕಲಬುರಗಿ : ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಲಬುರ್ಗಿಯ ಜಿಲ್ಲೆಯ ಚಿತ್ತಾಪುರದಲ್ಲಿ ನವೆಂಬರ್ 16ರಂದು ನಡೆಸಲು ಉದ್ದೇಶಿಸಿರುವ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಹೈಕೋರ್ಟ್‌ ಅನುಮತಿ ನೀಡಿದೆ. ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ್ದ ತಹಶೀಲ್ದಾರ್ ಕ್ರಮ ಪ್ರಶ್ನಿಸಿ ಆರ್‌ಎಸ್‌ಎಸ್ ಕಲಬುರಗಿ ಜಿಲ್ಲಾ ಸಂಚಾಲಕ ಅಶೋಕ ಪಾಟೀಲ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ಜಿ … Continued

ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅವಕಾಶ ನೀಡಿ : ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಚೆನ್ನೈ: ಅಕ್ಟೋಬರ್ 2 ರಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ರ್ಯಾಲಿ ನಡೆಸಲು ತಮಿಳುನಾಡು ಸರ್ಕಾರ ಅನುಮತಿ ನಿರಾಕರಿಸಿದ ಒಂದು ದಿನದ ನಂತರ, ಮದ್ರಾಸ್ ಹೈಕೋರ್ಟ್ ಶುಕ್ರವಾರ ರ್ಯಾಲಿಯನ್ನು ನವೆಂಬರ್ 6 ರಂದು ನಡೆಸಲು ಅವಕಾಸ ನೀಡಿ ಎಂದು ತಮಿಳುನಾಡು ಸರ್ಕಾರಕ್ಕೆ ಸೂಚಿಸಿದೆ. ಏತನ್ಮಧ್ಯೆ, ಸರಿಯಾದ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ತಮಿಳುನಾಡು ಸರ್ಕಾರದ ವಿರುದ್ಧದ ನ್ಯಾಯಾಂಗ … Continued