ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅವಕಾಶ ನೀಡಿ : ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಚೆನ್ನೈ: ಅಕ್ಟೋಬರ್ 2 ರಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ರ್ಯಾಲಿ ನಡೆಸಲು ತಮಿಳುನಾಡು ಸರ್ಕಾರ ಅನುಮತಿ ನಿರಾಕರಿಸಿದ ಒಂದು ದಿನದ ನಂತರ, ಮದ್ರಾಸ್ ಹೈಕೋರ್ಟ್ ಶುಕ್ರವಾರ ರ್ಯಾಲಿಯನ್ನು ನವೆಂಬರ್ 6 ರಂದು ನಡೆಸಲು ಅವಕಾಸ ನೀಡಿ ಎಂದು ತಮಿಳುನಾಡು ಸರ್ಕಾರಕ್ಕೆ ಸೂಚಿಸಿದೆ. ಏತನ್ಮಧ್ಯೆ, ಸರಿಯಾದ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ತಮಿಳುನಾಡು ಸರ್ಕಾರದ ವಿರುದ್ಧದ ನ್ಯಾಯಾಂಗ … Continued