ಧರ್ಮ-ಅಧ್ಯಾತ್ಮದ ಬಗ್ಗೆ ರಾಹುಲ್ ಗಾಂಧಿ ಜೊತೆಗೆ ಚರ್ಚೆಗೆ ಬನ್ನಿ : ಬಿಜೆಪಿ, ಆರ್‌ಎಸ್‌ಎಸ್, ವಿಎಚ್‌ಪಿಗೆ ಕಮಲನಾಥ ಬಹಿರಂಗ ಸವಾಲು

ನವದೆಹಲಿ: ಧರ್ಮ ಮತ್ತು ಆಧ್ಯಾತ್ಮಿಕತೆಯ ಬಗ್ಗೆ ರಾಹುಲ್ ಗಾಂಧಿ ಅವರಿಗೆ ಅಪಾರ ಜ್ಞಾನವಿದೆ. ರಾಹುಲ್ ಗಾಂಧಿ ಅವರೊಂದಿಗೆ ಧರ್ಮ ಮತ್ತು ಆಧ್ಯಾತ್ಮಿಕತೆಯ ಬಗ್ಗೆ ಚರ್ಚೆಗೆ ಬರುವಂತೆ ಭಾರತೀಯ ಜನತಾ ಪಕ್ಷ (ಬಿಜೆಪಿ), ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ)ಗೆ ಕಾಂಗ್ರೆಸ್ ಹಿರಿಯ ನಾಯಕ ಕಮಲನಾಥ  ಬಹಿರಂಗ ಸವಾಲು ಹಾಕಿದ್ದಾರೆ. ಭಾರತ … Continued

ಆರ್‌ಎಸ್‌ಎಸ್ ವಿರುದ್ಧ ಬೇಕಾಬಿಟ್ಟಿ ಮಾತನಾಡಿಯೇ ಕಾಂಗ್ರೆಸ್ ಈಗ ಜನರಿಂದ ದೂರ: ಸಿಎಂ ಬೊಮ್ಮಾಯಿ

posted in: ರಾಜ್ಯ | 0

ಹುಬ್ಬಳ್ಳಿ: ಆರ್ ಎಸ್‌ಎಸ್ ವಿರುದ್ಧ ಮಾತನಾಡುವುದೇ ಕಾಂಗ್ರೆಸ್ ಕೆಲಸವಾಗಿದೆ. ಈಗ ರಾಜ್ಯದಲ್ಲಿ ಸಿದ್ದರಾಮಯ್ಯ ಅದನ್ನೇ ಮಾಡುತ್ತಿದ್ದಾರೆಹೀಗೆ ಟೀಕೆ ಮಾಡಿಯೇ ದೇಶದಲ್ಲಿ ಕಾಂಗ್ರೆಸ್ ಜನರಿಂದ ದೂರವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 75 ವರ್ಷದಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘ ದೇಶಭಕ್ತಿ ಮತ್ತು ಜನರ ಸೇವೆ … Continued

ಹಂಪಿಗೆ  ಆರ್‌ಎಸ್‌ಎಸ್ ರಾಷ್ಟ್ರೀಯ ಸಂಪರ್ಕ ಪ್ರಮುಖರ ಭೇಟಿ

posted in: ರಾಜ್ಯ | 0

ಹೊಸಪೇಟೆ: ವಿಶ್ವವಿಖ್ಯಾತ ಹಂಪಿಗೆ ರಾಷ್ಟ್ರೀಯ ಸ್ವಯಂ ಸೇವಕ (ಆರ್‌ಎಸ್‌ಎಸ್) ರಾಷ್ಟ್ರೀಯ ಸಂಪರ್ಕ ಪ್ರಮುಖರಾದ ರಾಮಲಾಲ್ ಜೀ ಗುರುವಾರ ಭೇಟಿ ನೀಡಿದರು. ಹಂಪಿ ಶ್ರೀವಿರೂಪಾಕ್ಷ ಸ್ವಾಮಿ ದೇಗುಲಕ್ಕೆ ತೆರಳಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ನಂತರ ಐತಿಹಾಸಿಕ ಪ್ರಸಿದ್ಧಿ ಪಡೆದ ವಿವಿಧ ಸ್ಮಾರಕಗಳನ್ನು ವೀಕ್ಷಿಸಿದರು. ರಾಮ್ ಲಾಲ್ ಜೀ ಅವರು ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿಯಾಗಿ … Continued

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ಪೂರ್ವನಿಯೋಜಿತ ಕೃತ್ಯ: ತಪ್ಪಿತಸ್ಥರ ಮೇಲೆ ತಕ್ಷಣವೇ ಕ್ರಮಕ್ಕೆ ಆರ್‌ಎಸ್‌ಎಸ್‌ ಒತ್ತಾಯ

posted in: ರಾಜ್ಯ | 0

ಧಾರವಾಡ:: ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆದ ದಾಳಿ ಏಕಾಏಕಿ ನಡೆದಿದ್ದಲ್ಲ. ಇದೊಂದು ಪೂರ್ವನಿಯೋಜಿತ ಕೃತ್ಯಗಿದ್ದು, ಅಲ್ಲಿನ ಸರ್ಕಾರ ತಕ್ಷಣ ತಪ್ಪಿತಸ್ಥರು ಮತ್ತು ಇದರ ಹಿಂದಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬೈಠಕ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಆರ್‌ಎಸ್‌ಎಸ್ ಸಹ ಸರಕಾರ್ಯವಾಹ ಅರುಣಕುಮಾರ ತಿಳಿಸಿದರು. ನಗರದ ಗರಗ ರಸ್ತೆಯಲ್ಲಿರುವ ರಾರಷ್ಟ್ರೋತ್ಥಾನ … Continued

ಧಾರವಾಡ: ಗರಗ ರಾಷ್ಟ್ರೋತ್ಥಾನ ಶಾಲೆಯಲ್ಲಿ ಅಕ್ಟೋಬರ್ 28ರಿಂದ ಆರ್‌ಎಸ್‌ಎಸ್‌ನ ಮೂರು ದಿನಗಳ ಅಖಿಲ ಭಾರತ ಕಾರ್ಯಕಾರಿ ಮಂಡಳಿ ಬೈಠಕ್

ಧಾರವಾಡ: ಧಾರವಾಡ ಗರಗ ರಸ್ತೆಯಲ್ಲಿರುವ ರಾಷ್ಟ್ರೋತ್ಥಾನ ಶಾಲೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌ನ) ಅಖಿಲ ಭಾರತ ಕಾರ್ಯಕಾರಿ ಮಂಡಳಿ ಬೈಠಕ್ ಅಕ್ಟೋಬರ್ 28, 29 ಹಾಗೂ 30 ರಂದು ನಡೆಯಲಿದೆ ಎಂದು ಸಂಘದ ಅಖಿಲ ಭಾರತೀಯ ಪ್ರಚಾರ ಪ್ರಮುಖ ಸುನೀಲ್ ಅಂಬೇಕರ್ ಹೇಳಿದರು. ಗರಗ ರಸ್ತೆಯಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ … Continued

ಕುಸ್ತಿಪಟು-ಆರೆಸ್ಸೆಸ್‌ ಸ್ವಯಂಸೇವಕ-ಶಿಕ್ಷಕ-ಅಯೋಧ್ಯೆ ರಾಮಂದಿರ-ಬಿಜೆಪಿ ಲಾಂಚ್ ಪ್ಯಾಡ್…ಕಲ್ಯಾಣ ಸಿಂಗ್‌ ನಡೆದು ಬಂದ ದಾರಿ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವು ಭಾರತೀಯ ಜನತಾ ಪಕ್ಷ(ಬಿಜೆಪಿ)ವು ಅತಿದೊಡ್ಡ ರಾಜಕೀಯ ಸಂಘಟನೆಯಾಗಿ ಏರಲು ಕೇಂದ್ರವಾಯಿತು. ಮತ್ತು, ಕಲ್ಯಾಣ್ ಸಿಂಗ್ ರಾಮಮಂದಿರ ಅಭಿಯಾನದ ಕೇಂದ್ರಬಿಂದುವಾಗಿದ್ದರು ಹಾಗೂ 1992 ರಲ್ಲಿ ಮೊಘಲರ ಕಾಲದ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದ ಸಂದರ್ಭದಲ್ಲಿ ಕಲ್ಯಾಣ್ ಸಿಂಗ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ರಾಜಕೀಯಕ್ಕೆ ಸೇರುವ ಮೊದಲು, ಕಲ್ಯಾಣ್ ಸಿಂಗ್ ಅವರ ಸ್ವಗ್ರಾಮವಾದ ಅಲಿಗಡದಲ್ಲಿ ರಾಷ್ಟ್ರೀಯ … Continued

ನಮಗೆ ಭಯ ಇರದವರು ಬೇಕು, ಹೆದರುವವರು ಆರ್​ಎಸ್​ಎಸ್​​ಗೆ ಹೋಗಬಹುದು’:ಪಕ್ಷ ತೊರೆದವರಿಗೆ ರಾಹುಲ್ ಗಾಂಧಿ ಟಾಂಗ್‌

ನವದೆಹಲಿ: ಭಯ ಇರದ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಬೇಕು. ಪಕ್ಷದಲ್ಲಿ ಇರುವುದಕ್ಕೆ ಭಯಪಡುವವರನ್ನು ಪಕ್ಷದಿಂದ ಹೊರಹಾಕಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಪಕ್ಷದ ಸಾಮಾಜಿಕ ಜಾಲತಾಣದ ತಂಡದೊಂದಿಗೆ ನಡೆಸಿದ ಮಾತುಕತೆಯ ವೇಳೆ ಅವರು ಈ ಮಾತನ್ನು ಹೇಳಿದ್ದಾರೆ. ತನ್ಮೂಲಕ, ಕಾಂಗ್ರೆಸ್ ಪಕ್ಷ ತೊರೆದ ಹಾಗೂ ಪಕ್ಷಕ್ಕೆ ಸಮಸ್ಯೆ ಉಂಟಾಗುವಂತೆ ವ್ಯವಹರಿಸುತ್ತಿರುವ ನಾಯಕರಿಗೆ ಕಟು … Continued

ಸಿಎಂ ಬಿಎಸ್‌ವೈ ಬದಲಾವಣೆಗೆ ಸಂಘ ಪರಿವಾರ ಬಯಸಿದೆ: ಸಿದ್ದರಾಮಯ್ಯ

posted in: ರಾಜ್ಯ | 0

ಮಸ್ಕಿ: ಬಸನಗೌಡ ಪಾಟೀಲ ಯತ್ನಾಳ ಹಾಗೂ ಈಶ್ವರಪ್ಪ ಅವರಿಗೆ ಆರ್‌ಎಸ್‌ಎಸ್‌ ಬೆಂಬಲವಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬದಲಿಸಲು ಸಂಘ ಪರಿವಾರ ಬಯಸಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಸರಕಾರಕ್ಕೆ ಸಮಸ್ಯೆಗಳನ್ನು ನಿಭಾಯಿಸುವ ಶಕ್ತಿಯಿಲ್ಲ. ಸಚಿವ ಈಶ್ವರಪ್ಪ ಪತ್ರ ಬರೆದಿರುವುದು ಗಂಭೀರ ವಿಚಾರ. ಯತ್ನಾಳ ನಾಲ್ಕು ತಿಂಗಳುಗಳಿಂದ ವಾಗ್ದಾಳಿ ನಡೆಸುತ್ತಿದ್ದರೂ ಯಾಕೆ ಕ್ರಮ ಕೈಗೊಂಡಿಲ್ಲ … Continued

‘ಸಂಘಕಾರ್ಯ’ವನ್ನು ‘ಜೀವನಕಾರ್ಯ’ವನ್ನಾಗಿ ಸ್ವೀಕರಿಸಿದ್ದ ಸಿದ್ದಣ್ಣಗೌಡ ಗಡಿಗುಡಾಳರು

posted in: ರಾಜ್ಯ | 0

ಕರ್ನಾಟಕ ಉತ್ತರ ಪ್ರಾಂತದ ಹಿಂದಿನ ಪ್ರಾಂತ ಸಂಘಚಾಲಕರಾಗಿದ್ದ ಸಿದ್ದಣ್ಣಗೌಡ ಗಡಿಗುಡಾಳರು ಏಪ್ರಿಲ್‌ ೧ರಂದು ಗುರುವಾರ ಬೆಳಗಿನ ಜಾವ ವಿಧಿವಶರಾಗಿದ್ದಾರೆ. ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ ೨ಕ್ಕೆ ಬಳ್ಳಾರಿ ಜಿಲ್ಲೆಯ ಅವರ ಸ್ವಗ್ರಾಮ ಗಡಿಗುಡಾಳದಲ್ಲಿ ನಡೆಯಿತು. ಮಾ.ಶ್ರೀ ಸಿದ್ದಣ್ಣಗೌಡ ಗಡಿಗುಡಾಳ್ ರವರು ಇಂದು(1.4.2021) ಬೆಳಗ್ಗೆ 6.15 ಕ್ಕೆ ಗಡಿಗುಡಾಳದ ತಮ್ಮ ಸ್ವಗೃಹದಲ್ಲಿ ದೈವಾಧೀನರಾದ ಸುದ್ದಿ ತಲುಪಿತು. ಸಹಜವಾಗಿ ಮನಸ್ಸಿನಲ್ಲಿ … Continued

ನಾನು ಸಂಘ ಪರಿವಾರವೆಂದು ಕರೆಯುವುದಿಲ್ಲ: ರಾಹುಲ್‌ ಗಾಂಧಿ

ನವದೆಹಲಿ: ಇನ್ನು ಮುಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಸೇರಿದ ಗುಂಪುಗಳನ್ನು ಸಂಘ ಪರಿವಾರ ಎಂದು ಕರೆಯುವುದಿಲ್ಲ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ತಿಳಿಸಿದ್ದಾರೆ. ಅವರು ಟ್ವೀಟರ್‌ನಲ್ಲಿ, ಒಂದು ಪರಿವಾರವೆಂದರೆ ಅದರಲ್ಲಿ ಮಹಿಳೆಯರಿರುತ್ತಾರೆ. ಗೌರವಾನ್ವಿತ ಹಿರಿಯರ ಜೊತೆ ಸಹಾನುಭೂತಿ ಹಾಗೂ ವಾತ್ಸಲ್ಯದ ವಾತಾವರಣ ಇರುತ್ತದೆ. ಆದರೆ ಅದು ಸಂಘದ ಸಂಘಟನೆಗಳಲ್ಲಿ ಇಂಥ ವಾತಾವರಣ ಕಾಣುವುದಿಲ್ಲ. ಇನ್ನು … Continued