ಭಾರತದಲ್ಲಿ ಮುಸ್ಲಿಮರು ಇರಲೇಬಾರದು ಎನ್ನುವಾತ ಹಿಂದೂ ಅಲ್ಲ ; ಅಮೆರಿಕದಲ್ಲಿ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ ಭಾಗವತ್

ನ್ಯೂಯಾರ್ಕ್: ರಾಷ್ಟ್ರಿಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ ಭಾಗವತ್ ಅವರು ಶನಿವಾರ ಅಮೆರಿಕದ ನ್ಯೂಯಾರ್ಕ್‌ನಲ್ಲಿ ನಡೆದ ‘ಒನ್ ವರ್ಲ್ಡ್: ಒನ್ ಹ್ಯೂಮ್ಯಾನಿಟಿ’ (ಒಂದು ವಿಶ್ವ: ಒಂದು ಮಾನವತೆ) ಧಾರ್ಮಿಕ ನಾಯಕರ ಸಮ್ಮೇಳನದಲ್ಲಿ ಮಾತನಾಡಿ, ವಿವಿಧ ಧರ್ಮಗಳ ನಡುವೆ ಏಕತೆ ಮತ್ತು ಸೌಹಾರ್ದತೆಯ ಅಗತ್ಯವನ್ನು ಒತ್ತಿ ಹೇಳಿದರು. ವಿವಿಧ ಧರ್ಮಗಳ ನಾಯಕರ ಜೊತೆ ವೇದಿಕೆ ಹಂಚಿಕೊಂಡು … Continued

ಜನ್‌ ಝಡ್‌ (Gen Z) ಅಹವಾಲುಗಳು ನ್ಯಾಯಸಮ್ಮತ; ಅವರ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ: ಮೋಹನ ಭಾಗವತ್

ಮುಂಬೈ: ದೇಶದ ವಿವಿಧ ಭಾಗಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ವಿರುದ್ಧ ಜನರೇಷನ್ ಝಡ್ (Gen Z) ಯುವಕರು ನಡೆಸುತ್ತಿರುವ ಪ್ರತಿಭಟನೆಗಳ ಕುರಿತು ಆರ್‌ಎಸ್‌ಎಸ್‌ ಸರಸಂಘಚಾಲಕ ಮೋಹನ ಭಾಗವತ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರ ಅಹವಾಲುಗಳು ನ್ಯಾಯಸಮ್ಮತವಾಗಿದ್ದು, ಭಾರತದ ಶಿಕ್ಷಣ ವ್ಯವಸ್ಥೆಯಲ್ಲಿ ವ್ಯಾಪಕ ಸುಧಾರಣೆ ಅಗತ್ಯವಿದೆ ಎಂದು ಅವರು ಗುರುವಾರ ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ … Continued

ರಾಮ ಮಂದಿರ ಕಾಣಿಕೆ ಕಳವು ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಆರ್‌ಎಸ್‌ಎಸ್ ಒತ್ತಾಯ, ಎಸ್‌ಐಟಿ ತನಿಖೆಗೆ ಬೆಂಬಲ

ಅಯೋಧ್ಯೆ: ಅಯೋಧ್ಯೆಯ ಶ್ರೀ ರಾಮಲಲ್ಲಾ ಮಂದಿರದ ಕಾಣಿಕೆ ಹುಂಡಿಗಳಿಂದ ಹಣ ಕಳವು ನಡೆದಿರುವ ಆರೋಪದ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಯಾರೆಂದು ತನಿಖೆಯಲ್ಲಿ ಸಾಬೀತಾದರೆ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಗ್ರಹಿಸಿದೆ. ಇದೇ ವೇಳೆ, ಈ ವಿವಾದವನ್ನು “ಹಿಂದೂ ವಿರೋಧಿ ಹಾಗೂ ರಾಷ್ಟ್ರವಿರೋಧಿ ಶಕ್ತಿಗಳು” ದುರುಪಯೋಗಪಡಿಸಿಕೊಳ್ಳಲು ಯತ್ನಿಸುತ್ತಿವೆ … Continued

‘ಹಿಂದೂ ಧರ್ಮ ನೋಂದಣಿಯಾಗಿಲ್ಲ’…: ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್

ನವದೆಹಲಿ/ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ತನ್ನನ್ನು ತಾನು ನೋಂದಾಯಿಸಿಕೊಳ್ಳಬೇಕು ಹಾಗೂ ತನ್ನ ಹಣಕಾಸು ಸೇರಿದಂತೆ ಇತರೆ ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸರ್ಕಾರದ ಸಚಿವ ಪ್ರಿಯಾಂಕ್ ಖರ್ಗೆ ಬರೆದಿರುವ ಬಹಿರಂಗ ಪತ್ರಕ್ಕೆ ತಾನು “ಪ್ರತಿಕ್ರಿಯಿಸುವುದಿಲ್ಲ” ಎಂದು ಆರ್‌ಎಸ್‌ಎಸ್ ಮುಖ್ಯಸ್ಥ (ಸರಸಂಘಚಾಲಕ) ಮೋಹನ ಭಾಗವತ್ ಸೋಮವಾರ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, “ಇದೆಲ್ಲವೂ … Continued

ಆರ್‌ಎಸ್‌ಎಸ್‌ ನೋಂದಣಿ- ಕಾನೂನುಬದ್ಧ ಸ್ಥಿತಿಗತಿಯ ಬಗ್ಗೆ ಸ್ಪಷ್ಟನೆ ಕೋರಿ ಮುಖ್ಯಸ್ಥ ಮೋಹನ ಭಾಗವತ್‌ಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ತನ್ನ ಕಾನೂನಾತ್ಮಕ ಸ್ಥಾನಮಾನ, ಸಾಂಸ್ಥಿಕ ರಚನೆ ಹಾಗೂ ಆರ್ಥಿಕ ಮೂಲಗಳನ್ನು ಬಹಿರಂಗಪಡಿಸಬೇಕು ಎಂದು ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ. 100 ವರ್ಷಗಳನ್ನು ಪೂರೈಸಿದ್ದಕ್ಕಾಗಿ ಸಂಸ್ಥೆಯನ್ನು ಅಭಿನಂದಿಸುವುದರ ಜೊತೆಗೆ ಅದರ ಕಾನೂನು ಸ್ಥಿತಿ, ಸಾಂಸ್ಥಿಕ ರಚನೆ, ಹಣಕಾಸಿನ ಮೂಲಗಳು ಮತ್ತು ಭಾರತೀಯ ಕಾನೂನುಗಳ ಅನುಸರಣೆಯ ಬಗ್ಗೆ ಸ್ಪಷ್ಟೀಕರಣವನ್ನು … Continued

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿನ ಮೇಲೆ ಕಲ್ಲು ತೂರಾಟ

ಫಿರೋಜಾಬಾದ್ (ಉತ್ತರ ಪ್ರದೇಶ): ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ ಭಾಗವತ್ ಅವರು ಪ್ರಯಾಣಿಸುತ್ತಿದ್ದ ದೆಹಲಿ ಮುಖಿ ‘ಸ್ವರ್ಣ ಶತಾಬ್ದಿ ಎಕ್ಸ್‌ಪ್ರೆಸ್’ ರೈಲಿನ ಮೇಲೆ ಗುರುವಾರ ಸಂಜೆ ಅಪರಿಚಿತ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಚಲಿಸುತ್ತಿದ್ದ ರೈಲಿನ ಕೋಚ್ ಒಂದರ ಕಿಟಕಿ ಗಾಜು ಜಖಂಗೊಂಡಿದೆ. ಆದರೆ, ಘಟನೆಯಲ್ಲಿ ಮೋಹನ ಭಾಗವತ್ ಅವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಉತ್ತರ … Continued

ನಾಗ್ಪುರ : ಆರ್‌ಎಸ್‌ಎಸ್ ಸ್ಥಾಪಕ ಹೆಡ್ಗೇವಾರ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದ ಬಾಲಿವುಡ್‌ ನಟ ರಣವೀರ ಸಿಂಗ್

ನಾಗ್ಪುರ: ಬಾಲಿವುಡ್‌ನ ಖ್ಯಾತ ನಟ ರಣವೀರ ಸಿಂಗ್ ಅವರು ಶುಕ್ರವಾರ ನಾಗ್ಪುರದ ರೇಶಿಂಬಾಗ್‌ನಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಪ್ರಮುಖ ಸ್ಥಳವಾದ ಹೆಡ್ಗೆವಾರ್ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಇತ್ತೀಚಿನ ಚಿತ್ರ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಭರ್ಜರಿ ಯಶಸ್ಸು ಕಂಡ ಬೆನ್ನಲ್ಲೇ ರಣವೀರ್ ಅವರ ಈ ಭೇಟಿ ಕುತೂಹಲ … Continued

ಇದು ಸಂಘಟನೆಯ ಶಕ್ತಿ..: ಬಹಿರಂಗವಾಗಿ ಆರೆಸ್ಸೆಸ್‌-ಬಿಜೆಪಿ ಹೊಗಳಿ ಕಾಂಗ್ರೆಸ್ಸನ್ನು ಪೇಚಿಗೆ ಸಿಲುಕಿಸಿದ ದಿಗ್ವಿಜಯ ಸಿಂಗ್…!

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯ ಬೆನ್ನಲ್ಲೇ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸಂಸದ ದಿಗ್ವಿಜಯ ಸಿಂಗ್ ಅವರ ಸಾಮಾಜಿಕ ಜಾಲತಾಣದ ಪೋಸ್ಟ್ ರಾಜಕೀಯ ವಲಯದಲ್ಲಿ ಭಾರಿ ವಿವಾದ ಸೃಷ್ಟಿಸಿದೆ. ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಶಿಸ್ತನ್ನು ಅವರು “ಶ್ಲಾಘಿಸಿರುವುದು” ಕಾಂಗ್ರೆಸ್ ಮುಖಂಡರ ಕೆಂಗಣ್ಣಿಗೆ ಗುರಿಯಾಗಿದೆ. ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) … Continued

ಸರ್ಕಾರಿ ಜಾಗದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗೆ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು: ಬೆಂಗಳೂರು: ಸರ್ಕಾರಿ ಜಾಗದಲ್ಲಿ ಆರ್​ಎಸ್​ಎಸ್​ ಸೇರಿದಂತೆ ಖಾಸಗಿ ಸಂಘಟನೆಗಳ ಚಟುವಟಿಕೆ ನಡೆಸಲು ಕಡ್ಡಾಯವಾಗಿ ಅನುಮತಿಪಡೆಯಬೇಕೆಂದು ಇತ್ತೀಚೆಗೆ ಸಚಿವ ಸಂಪುಟವು ನಿರ್ಧಾರ ಕೈಗೊಂಡ ನಂತರ ಈಗ ರಾಜ್ಯ ಸರ್ಕಾರವು ಈ ಬಗ್ಗೆ ಅಧಿಕೃತ ಆದೇಶವನ್ನು ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರ ಶನಿವಾರ (ಅಕ್ಟೋಬರ್ 18) ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಆದೇಶ ಜಾರಿಯಾಗಲಿದೆ. ರಾಜ್ಯದ … Continued

ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ಅನುಮತಿ ಕಡ್ಡಾಯ ; ಆರ್‌ ಎಸ್‌ ಎಸ್‌ ಚಟುವಟಿಕೆಗೆ ಪರೋಕ್ಷ ಮೂಗುದಾರಕ್ಕೆ ಮುಂದಾದ ಸರ್ಕಾರ..?

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ, ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದ ಚಟುವಟಿಕೆಗಳಿಗೆ ಪರೋಕ್ಷವಾಗಿ ನಿಯಂತ್ರಣ ಹೇರುವ ನಿರ್ಧಾರವನ್ನು ಗುರುವಾರ (ಅಕ್ಟೋಬರ್ 16) ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಖಾಸಗಿ ಸಂಸ್ಥೆಗಳು, ಸಂಘಟನೆಗಳು ಚಟುವಟಿಕೆಗಳನ್ನ ನಡೆಸಲು ಸರ್ಕಾರದ ಪೂರ್ವಾ ಅನುಮತಿ ಕಡ್ಡಾಯಗೊಳಿಸಲಾಗಿದೆ. ಗುರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ … Continued