ಹೊರ ರಾಜ್ಯದಿಂದ ಬೆಂಗಳೂರಿಗೆ ಬರುವವರಿಗೆ ಏಪ್ರಿಲ್‌ 1ರಿಂದ ಕೊರೊನಾ ನೆಗೆಟಿವ್‌ ವರದಿ ಕಡ್ಡಾಯ

ಬೆಂಗಳೂರು: ಕೊವಿಡ್‌ -19 ಪ್ರಕರಣಗಳ ಎರಡನೇ ಅಲೆ ಮುಂಜಾಗ್ರತೆಗಾಗಿ ಏಪ್ರಿಲ್ 1 ರಿಂದ ಭಾರತದ ಯಾವುದೇ ರಾಜ್ಯದಿಂದ ಕರ್ನಾಟಕ ರಾಜಧಾನಿ ಬೆಂಗಳೂರಿಗೆ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರು ಆರ್‌ಟಿ-ಪಿಸಿಆರ್ ಪರೀಕ್ಷೆಗಳಿಗೆ ಒಳಗಾಗಬೇಕು ಮತ್ತು ಕೊರೊನಾ ನೆಗೆಟಿವ್‌ ವರದಿಗಳನ್ನು ತೋರಿಸಬೇಕು ಎಂದು ರಾಜ್ಯ ಆರೋಗ್ಯ ಖಾತೆ ಸಚಿವ ಡಾ.ಕೆ.ಸುಧಾಕರ ಗುರುವಾರ ಹೇಳಿದ್ದಾರೆ. ಬೆಂಗಳೂರು ನಗರ ಪ್ರವೇಶಿಸುವ ಮೊದಲು ವರದಿ … Continued