ನಿಗಮ ಮಂಡಳಿ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿದ್ರೆ ಪಿಐಎಲ್‌ ಸಲ್ಲಿಕೆ : ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ

ಬೆಳಗಾವಿ : ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಿಸಿ ಸಂಪುಟ ದರ್ಜೆ ಸ್ಥಾನಮಾನ ನೀಡುವ ಸಂಪ್ರದಾಯ ನಿಲ್ಲಿಸಬೇಕು. ಇಲ್ಲವಾದರೆ ಸರ್ಕಾರದ ವಿರುದ್ಧ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗುವುದು ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗಮ ಮಂಡಳಿ ಅಧ್ಯಕ್ಷರಿಗೆ ಸಂಪುಟ ದರ್ಜೆಯ … Continued

ಪುಸ್ತಕದಲ್ಲಿ ತಿದ್ದುಪಡಿಗೆ ಎನ್‌ಸಿಇಆರ್‌ಟಿಗೆ ಲೀಗಲ್‌ ನೋಟಿಸ್;ಯಾಕೆಂದರೆ ಮೊಘಲರು ದೇಗುಲ ದುರಸ್ತಿಗೆ ಅನುದಾನ ನೀಡಿದ ಬಗ್ಗೆ ಅದರ ಬಳಿ ಪುರಾವೆಯೇ ಇಲ್ಲ..!!

ಆರ್‌ಟಿಐ ಕಾರ್ಯಕರ್ತರೊಬ್ಬರು ಎನ್‌ಸಿಇಆರ್‌ಟಿಗೆ (ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಷನಲ್ ರಿಸರ್ಚ್ ಅಂಡ್ ಟ್ರೈನಿಂಗ್) ಲೀಗಲ್‌ ನೋಟಿಸ್ ಕಳುಹಿಸಿದ್ದಾರೆ. ಮೊಘಲ್ ಚಕ್ರವರ್ತಿ ಔರಂಗಜೇಬ್ ಹಾಗೂ ಷಹಜಹಾನ್‌ ಹಿಂದೂ ದೇವಾಲಯಗಳ ದುರಸ್ತಿಗೆ ಅನುದಾನ ನೀಡಿದ 12 ನೇ ತರಗತಿ ಪುಸ್ತಕಗಳಲ್ಲಿನ ಪಾಠದ ಬಗ್ಗೆ ತಮ್ಮ ಬಳಿ ಯಾವುದೇ ಉಲ್ಲೇಖಗಳಿಲ್ಲ ಎಂದು ಎನ್‌ಸಿಇಆರ್‌ಟಿ ಹೇಳಿದ ನಂತರ ಪುಸ್ತಕದಲ್ಲಿ ತಿದ್ದುಪಡಿ ಮಾಡುವಂತೆ … Continued