ರುದ್ರಪ್ರಯಾಗದಲ್ಲಿ ಭೂಕುಸಿತ: ಮಣ್ಣಿನ ಅವಶೇಷಗಳಡಿ ಹಲವು ಮಂದಿ ಸಿಲುಕಿರುವ ಶಂಕೆ

ಉತ್ತರಾಖಂಡ : ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ಯಾತ್ರೆ ಮಾರ್ಗದಲ್ಲಿ ಗೌರಿಕುಂಡ್ ಬಳಿ ದೊಡ್ಡ ಭೂಕುಸಿತದಿಂದಾಗಿ ನಾಶವಾದ ಅಂಗಡಿಗಳ ಅವಶೇಷಗಳಲ್ಲಿ ಹಲವರು ಹೂತುಹೋಗಿರಬಹುದು ಎಂದು ಶಂಕಿಸಲಾಗಿದೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆಯ (ಎಸ್‌ಡಿಆರ್‌ಎಫ್) ತಂಡವು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದೆ. ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಜಿಲ್ಲಾಡಳಿತ ತಂಡ, ವಿಪತ್ತು ನಿರ್ವಹಣಾ ತಂಡ, ಪೊಲೀಸ್ ತಂಡ, … Continued