ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್-ಆರತಿ ದಂಪತಿಯ 20 ವರ್ಷಗಳ ದಾಂಪತ್ಯದಲ್ಲಿ ಬಿರುಕು..?!

ನವದೆಹಲಿ: 20 ವರ್ಷಗಳ ದಾಂಪತ್ಯ ಜೀವನದ ನಂತರ ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಮತ್ತು ಅವರ ಪತ್ನಿ ಆರತಿ ಅಹ್ಲಾವತ್ ಅವರು ಬೇರೆಯಾಗುತ್ತಿದ್ದಾರೆ ಎಂಬ ವದಂತಿಗಳು ಹರಡಿವೆ. 2004ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಜೋಡಿ ಹಲವು ತಿಂಗಳುಗಳಿಂದ ಪ್ರತ್ಯೇಕವಾಗಿ ವಾಸವಿದ್ದು, ಇದೀಗ ಅವರಿಬ್ಬರ ವಿಚ್ಛೇದನದ ಕುರಿತು ಚರ್ಚೆ ನಡೆಯುತ್ತಿದೆ. ದಂಪತಿಗೆ ಇಬ್ಬರು ಗಂಡು … Continued

ಪ್ರಧಾನಿ ಮೋದಿ ಸಂಪುಟಕ್ಕೆ ಸುರೇಶ ಗೋಪಿ ರಾಜೀನಾಮೆ? ಕೇರಳ ಸಂಸದ ಹೇಳಿದ್ದೇನು..?

ನವದೆಹಲಿ: ಕೇಂದ್ರ ರಾಜ್ಯ ಸಚಿವರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ ಕೇರಳದ ಏಕೈಕ ಬಿಜೆಪಿ ಸಂಸದ ಸುರೇಶ ಗೋಪಿ ಅವರು ತಾನು ಸಚಿವ ಸಂಪುಟಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಮಾಧ್ಯಮ ವರದಿಯಾಗಿದ್ದನ್ನು ತಳ್ಳಿಹಾಕಿದ್ದಾರೆ ಹಾಗೂ ಅದು ತಪ್ಪು ಸುದ್ದಿ ಎಂದು ಹೇಳಿದ್ದಾರೆ. ಕೆಲ ಮಾಧ್ಯಮಗಳಲ್ಲಿ ಬಂದ ವರದಿಗಳನ್ನು ತಳ್ಳಿಹಾಕಿರುವ ಸುರೇಶ ಗೋಪಿ, ಸೋಮವಾರ ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ, … Continued