2023ರ ಮಾರ್ಚ್ ವೇಳೆಗೆ ಬೆಂಗಳೂರು-ಹುಬ್ಬಳ್ಳಿ ನಡುವೆ ಓಡಲಿದೆ `ವಂದೇ ಭಾರತ್ ರೈಲು’

ಬೆಂಗಳೂರು: ಕರ್ನಾಟಕವು ತನ್ನ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ಹೈಸ್ಪೀಡ್ ರೈಲನ್ನು ಮಾರ್ಚ್ 2023 ರೊಳಗೆ ಬೆಂಗಳೂರಿನಿಂದ ಹುಬ್ಬಳ್ಳಿಗೆ ಓಡಿಸಲಿದೆ ಎಂದು ಕೇಂದ್ರ ರೈಲ್ವೆ ಮತ್ತು ಜವಳಿ ಖಾತೆ ರಾಜ್ಯ ಸಚಿವ ದರ್ಶನ ಜರ್ದೋಶ್ ಅವರು ಶುಕ್ರವಾರ ಬೆಂಗಳೂರಿನಲ್ಲಿ ರಾಜ್ಯದ ಸಂಸದರನ್ನು ಭೇಟಿ ಮಾಡಿದ ನಂತರ ಹೇಳಿದ್ದಾರೆ. “ಈ ವಿಭಾಗದಲ್ಲಿ ಹಳಿ ದ್ವಿಗುಣಗೊಳಿಸುವ ಕಾರ್ಯ ನಡೆಯುತ್ತಿದೆ … Continued