ಭೂಕಬಳಿಕೆ ತಿದ್ದುಪಡಿ ಕಾಯ್ದೆಗೆ ಸಚಿವ ಸಂಪುಟ ಒಪ್ಪಿಗೆ: ಗ್ರಾಮೀಣ ಪ್ರದೇಶ ವ್ಯಾಪ್ತಿಯಿಂದ ಹೊರಕ್ಕೆ,ರೈತರಿಗೆ ರಿಲೀಫ್‌

ಬೆಂಗಳೂರು: ಭೂಕಬಳಿಕೆ ಕಾಯ್ದೆ ಇನ್ನು ಮುಂದೆ ನಗರ ಪ್ರದೇಶಗಳಿಗೆ ಮಾತ್ರ ಅನ್ವಯವಾಗಲಿದ್ದು, ಗ್ರಾಮಾಂತರ ಪ್ರದೇಶವನ್ನು ಆ ವ್ಯಾಪ್ತಿಯಿಂದ ಹೊರಗಿಡಲು ‘ಸೆಕ್ಷನ್‌ 2 ಡಿ’ಗೆ ರಾಜ್ಯ ಸರ್ಕಾರ ತಿದ್ದುಪಡಿ ಮಾಡಿದ್ದು, ತಿದ್ದುಪಡಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ತಿದ್ದುಪಡಿಯಿಂದಾಗಿ ಗ್ರಾಮೀಣ … Continued