ಲೋಕಸಭೆ ಚುನಾವಣೆ ಬಳಿಕ ಪ್ರಧಾನಿ ಮೋದಿಯನ್ನು ರಷ್ಯಾ-ಉಕ್ರೇನ್‌ ಗೆ ಆಹ್ವಾನಿಸಿದ ಪುತಿನ್, ಝೆಲೆನ್ಸ್ಕಿ

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರೊಂದಿಗೆ ಮಾತನಾಡಿದ ಕೆಲವೇ ಗಂಟೆಗಳ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತನಾಡಿದ್ದಾರೆ. ಪುತಿನ್ ಅವರು ರಷ್ಯಾದ ಅಧ್ಯಕ್ಷರಾಗಿ ಪುನರಾಯ್ಕೆಯಾದ ಹಿನ್ನೆಲೆಯಲ್ಲಿ ಮತ್ತು ರಷ್ಯಾ-ಉಕ್ರೇನ್ ಯುದ್ಧ ವಿರಾಮದ ಯಾವುದೇ ಲಕ್ಷಣಗಳಿಲ್ಲದ ಹಿನ್ನೆಲೆಯಲ್ಲಿ ಉಭಯ ನಾಯಕರೊಂದಿಗಿನ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಉಭಯ ನಾಯಕರು … Continued

ಉಕ್ರೇನ್‌ ಮೇಲೆ ‘ಸಂಭಾವ್ಯ ಪರಮಾಣು ದಾಳಿ’ ತಡೆದ ರಷ್ಯಾ ಅಧ್ಯಕ್ಷರ ಮೇಲಿನ ಪ್ರಧಾನಿ ಮೋದಿ ಪ್ರಭಾವ : ವರದಿ

ವಾಷಿಂಗ್ಟನ್ ಡಿಸಿ : ಪ್ರಧಾನಿ ನರೇಂದ್ರ ಮೋದಿಯವರ ಪ್ರಭಾವ, ವಿವಿಧ ದೇಶಗಳ ರಾಜತಾಂತ್ರಿಕ ಪ್ರಯತ್ನಗಳು, ಉಕ್ರೇನ್ ಮೇಲೆ “ಸಂಭಾವ್ಯ ಪರಮಾಣು ದಾಳಿ” ಮಾಡುವುದರಿಂದ ರಷ್ಯಾವನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಸಿಎನ್ಎನ್ ವರದಿ ಶನಿವಾರ ತಿಳಿಸಿದೆ. ಸಿಎನ್‌ಎನ್ ವರದಿ ಮಾಡಿದಂತೆ, ಅಂತಹ ದಾಳಿಯಿಂದ ರಷ್ಯಾವನ್ನು ನಿರುತ್ಸಾಹಗೊಳಿಸಲು ಭಾರತ ಸೇರಿದಂತೆ ಮಿತ್ರರಾಷ್ಟ್ರಗಳಲ್ಲದವರ ಸಹಾಯವನ್ನು ಪಡೆಯಲು ಅಮೆರಿಕ … Continued

12 ಭಾರತೀಯ ಯುವಕರನ್ನು ವಂಚಿಸಿ ರಷ್ಯಾದ ಪರ ಯುದ್ಧದಲ್ಲಿ ಹೋರಾಡಲು ಕಳುಹಿಸಿದ ಏಜೆಂಟರು : ಸರ್ಕಾರದ ಸಹಾಯ ಕೋರಿದ ಓವೈಸಿ

ನವದೆಹಲಿ: ರಷ್ಯಾದಲ್ಲಿ ಸಿಕ್ಕಿಬಿದ್ದಿರುವ ಯುವಕರನ್ನು ಸುರಕ್ಷಿತವಾಗಿ ಭಾರತಕ್ಕೆ ಸುರಕ್ಷಿತವಾಗಿ ಕರೆತರಲು ರಷ್ಯಾ ಸರ್ಕಾರದೊಂದಿಗೆ ಮಾತುಕತೆ ನಡೆಸುವಂತೆ ಹೈದರಾಬಾದ್ ಸಂಸದ ಅಸಾದುದ್ದೀನ್‌ ಓವೈಸಿ ಅವರು, ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ ಅವರನ್ನು ವಿನಂತಿಸಿದ್ದಾರೆ. ಹೈದರಾಬಾದ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಒವೈಸಿ, ಕರ್ನಾಟಕ, ತೆಲಂಗಾಣ, ಗುಜರಾತ್, ಜಮ್ಮು ಮತ್ತು ಕಾಶ್ಮೀರ ಮತ್ತು ಉತ್ತರ ಪ್ರದೇಶಕ್ಕೆ ಸೇರಿದ … Continued

ರಷ್ಯಾ-ಉಕ್ರೇನ್ ಯುದ್ಧದಿಂದ ಮನನೊಂದು ಕಾಶಿಗೆ ಬಂದು ದೀಕ್ಷೆ ಪಡೆದ ರಷ್ಯಾದ ಮಹಿಳೆ: ಹೆಸರೂ ಬದಲಾಯ್ತು…!

ಎರಡು ವರ್ಷಗಳಿಂದ ತೀವ್ರವಾಗಿ ಸಾಗುತ್ತಿರುವ ಯುದ್ದದಿಂದ ಬೇಸತ್ತು ಮಾನಸಿಕ ನೆಮ್ಮದಿಯನ್ನು ಅರಸಿ ರಷ್ಯಾದ ಮಹಿಳೆಯೋರ್ವರು ಉತ್ತರ ಪ್ರದೇಶದ ವಾರಣಾಸಿಗೆ ಬಂದು ತಾಂತ್ರಿಕ ದೀಕ್ಷೆಯನ್ನು ಪಡೆದುಕೊಂಡಿದ್ದಾರೆ. ರಷ್ಯಾ – ಉಕ್ರೇನ್ ಯುದ್ಧದಿಂದ ತುಂಬಾ ನೊಂದು ಮನಃಶಾಂತಿಯನ್ನು ಅರಸಿಕೊಂಡು ಭಾರತಕ್ಕೆ ಬಂದಿದ್ದ ನನಗೆ ದೀಕ್ಷೆ ಪಡೆದ ನಂತರ ನನ್ನ ಮನಸ್ಸು ಹಗುರವಾಗಿದೆ ಎಂದು ಇಂಗಾನಂದಮಯಿ ಹೇಳಿದ್ದಾರೆ. ರಷ್ಯಾದ ಮಾಸ್ಕೋ … Continued

ಉಕ್ರೇನ್ ಬಳಿ ಅಪಘಾತಕ್ಕೀಡಾದ 65 ಯುದ್ಧ ಕೈದಿಗಳಿದ್ದ ರಷ್ಯಾದ ವಿಮಾನ ; ಎಲ್ಲರ ಸಾವು-ರಷ್ಯಾ

65 ಉಕ್ರೇನಿಯನ್ ಯುದ್ಧ ಕೈದಿಗಳಿದ್ದ (POWs) ರಷ್ಯಾದ IL-76, ಹೆವಿ-ಲಿಫ್ಟ್ ಮಿಲಿಟರಿ ಸಾರಿಗೆ ವಿಮಾನವು ರಷ್ಯಾದ ಬೆಲ್ಗೊರೊಡ್ ಪ್ರದೇಶದಲ್ಲಿ ಪತನಗೊಂಡಿತು. ಇದು ಪ್ರದೇಶದ ಗಡಿಯಾಗಿದೆ. ಸ್ವಾಪ್‌ನಲ್ಲಿ ವಿನಿಮಯಕ್ಕಾಗಿ ಯುದ್ಧ ಕೈದಿ (POWs)ಗಳನ್ನು ಸಾಗಿಸಲಾಗುತ್ತಿತ್ತು. ವಿಮಾನ ಅಪಘಾತದಲ್ಲಿ ಯಾರೂ ಬದುಕುಳಿದಿಲ್ಲ ಎಂದು ರಷ್ಯಾ ಹೇಳಿದೆ. ಅಪಘಾತದ ದೃಶ್ಯವು ದೂರದಿಂದ ಸೆರೆಯಾಗಿದೆ, ವಿಮಾನವು ನೇರವಾಗಿ ನೆಲದ ಕಡೆಗೆ ಸಾಗುತ್ತಿರುವುದನ್ನು … Continued

8 ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೆರಬೇಕು : ರಷ್ಯಾದ ಮಹಿಳೆಯರಿಗೆ ಅಧ್ಯಕ್ಷ ಪುತಿನ್‌ ಕರೆ

  ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರು ಕನಿಷ್ಠ ಎಂಟು ಮಕ್ಕಳು ಅಥವಾ ಅದಕ್ಕಿಂತ ಹೆಚ್ಚಿಗೆ ಮಕ್ಕಳಿಗೆ ಜನ್ಮ ನೀಡುವಂತೆ ದೇಶದ ಮಹಿಳೆಯರಿಗೆ ಕರೆ ನೀಡಿದ್ದಾರೆ. ಮಂಗಳವಾರ (ನ.28) ಮಾಸ್ಕೋದಲ್ಲಿ ನಡೆದ ವಿಶ್ವ ರಷ್ಯಾದ ಪೀಪಲ್ಸ್ ಕೌನ್ಸಿಲ್‌ನಲ್ಲಿ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ದಾರೆ. 1990 ರ ದಶಕದಿಂದ ರಷ್ಯಾದಲ್ಲಿ ಜನನ ಪ್ರಮಾಣವು ಕ್ಷೀಣಿಸುತ್ತಿದೆ. ಹೀಗಾಗಿ … Continued

ಉಕ್ರೇನ್‍ನಲ್ಲಿ ಸಾವಿಗೀಡಾದ ನವೀನ್ ಪಾರ್ಥೀವ ಶರೀರ ಭಾನುವಾರ ಬೆಂಗಳೂರಿಗೆ

ಬೆಂಗಳೂರು: ರಷ್ಯಾ-ಉಕ್ರೇನ್​ ಯುದ್ಧದ ವೇಳೆ ಉಕ್ರೇನ್‌ನಲ್ಲಿ ಮೃತಪಟ್ಟ ಕನ್ನಡಿಗ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತದೇಹ ಭಾನುವಾರ ಮುಂಜಾನೆ 3.30ಕ್ಕೆ ಆಗಮಿಸಲಿದೆ. ಹೆಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ನವೀನ್‌ ಮೃತದೇಹ ಆಗಮಿಸಲಿದೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಉಕ್ರೇನ್ ನಲ್ಲಿ ರಷ್ಯಾದ ಶೆಲ್‌ ದಾಳಿಗೆ ಮೃತಪಟ್ಟ ನವೀನ್ ಪಾರ್ಥಿವ ಶರೀರ ತವರಿಗೆ ತರಲಾಗುತ್ತದೆ. ಭಾನುವಾರ ಬೆಳಗಿನ … Continued

ಉಕ್ರೇನ್‌ನಿಂದ ಬರುವ ವಿದ್ಯಾರ್ಥಿಗಳ ಪ್ರಯಾಣದ ವೆಚ್ಚ ಭರಿಸ್ತೇವೆ : ಸಿಎಂ ಬೊಮ್ಮಾಯಿ

ಬೆಂಗಳೂರು: ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲು ಕ್ರಮಕೈಗೊಳ್ಳಲಾಗುತ್ತಿದೆ. ವಿಪತ್ತು ನಿರ್ವಹಣಾ ಇಲಾಖೆಯಿಂದಲೇ ವಿದ್ಯಾರ್ಥಿಗಳ ಪ್ರಯಾಣ ಹಾಗೂ ಇನ್ನಿತರ ವೆಚ್ಚಗಳನ್ನು ಭರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು, ಪಶ್ಚಿಮ ಭಾಗದಲ್ಲಿದ್ದ ವಿದ್ಯಾರ್ಥಿಗಳು ರೊಮೆನಿಯಾ ಮೂಲಕ … Continued