8 ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೆರಬೇಕು : ರಷ್ಯಾದ ಮಹಿಳೆಯರಿಗೆ ಅಧ್ಯಕ್ಷ ಪುತಿನ್‌ ಕರೆ

  ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರು ಕನಿಷ್ಠ ಎಂಟು ಮಕ್ಕಳು ಅಥವಾ ಅದಕ್ಕಿಂತ ಹೆಚ್ಚಿಗೆ ಮಕ್ಕಳಿಗೆ ಜನ್ಮ ನೀಡುವಂತೆ ದೇಶದ ಮಹಿಳೆಯರಿಗೆ ಕರೆ ನೀಡಿದ್ದಾರೆ. ಮಂಗಳವಾರ (ನ.28) ಮಾಸ್ಕೋದಲ್ಲಿ ನಡೆದ ವಿಶ್ವ ರಷ್ಯಾದ ಪೀಪಲ್ಸ್ ಕೌನ್ಸಿಲ್‌ನಲ್ಲಿ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ದಾರೆ. 1990 ರ ದಶಕದಿಂದ ರಷ್ಯಾದಲ್ಲಿ ಜನನ ಪ್ರಮಾಣವು ಕ್ಷೀಣಿಸುತ್ತಿದೆ. ಹೀಗಾಗಿ … Continued

ಉಕ್ರೇನ್‍ನಲ್ಲಿ ಸಾವಿಗೀಡಾದ ನವೀನ್ ಪಾರ್ಥೀವ ಶರೀರ ಭಾನುವಾರ ಬೆಂಗಳೂರಿಗೆ

ಬೆಂಗಳೂರು: ರಷ್ಯಾ-ಉಕ್ರೇನ್​ ಯುದ್ಧದ ವೇಳೆ ಉಕ್ರೇನ್‌ನಲ್ಲಿ ಮೃತಪಟ್ಟ ಕನ್ನಡಿಗ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತದೇಹ ಭಾನುವಾರ ಮುಂಜಾನೆ 3.30ಕ್ಕೆ ಆಗಮಿಸಲಿದೆ. ಹೆಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ನವೀನ್‌ ಮೃತದೇಹ ಆಗಮಿಸಲಿದೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಉಕ್ರೇನ್ ನಲ್ಲಿ ರಷ್ಯಾದ ಶೆಲ್‌ ದಾಳಿಗೆ ಮೃತಪಟ್ಟ ನವೀನ್ ಪಾರ್ಥಿವ ಶರೀರ ತವರಿಗೆ ತರಲಾಗುತ್ತದೆ. ಭಾನುವಾರ ಬೆಳಗಿನ … Continued

ಉಕ್ರೇನ್‌ನಿಂದ ಬರುವ ವಿದ್ಯಾರ್ಥಿಗಳ ಪ್ರಯಾಣದ ವೆಚ್ಚ ಭರಿಸ್ತೇವೆ : ಸಿಎಂ ಬೊಮ್ಮಾಯಿ

ಬೆಂಗಳೂರು: ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲು ಕ್ರಮಕೈಗೊಳ್ಳಲಾಗುತ್ತಿದೆ. ವಿಪತ್ತು ನಿರ್ವಹಣಾ ಇಲಾಖೆಯಿಂದಲೇ ವಿದ್ಯಾರ್ಥಿಗಳ ಪ್ರಯಾಣ ಹಾಗೂ ಇನ್ನಿತರ ವೆಚ್ಚಗಳನ್ನು ಭರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು, ಪಶ್ಚಿಮ ಭಾಗದಲ್ಲಿದ್ದ ವಿದ್ಯಾರ್ಥಿಗಳು ರೊಮೆನಿಯಾ ಮೂಲಕ … Continued