ಐಪಿಎಲ್ (IPL) 2024 : ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕನ ಸ್ಥಾನ ತ್ಯಜಿಸಿದ ಧೋನಿ; ನೂತನ ಕ್ಯಾಪ್ಟನ್ ನೇಮಕ

ಚೆನ್ನೈ: 2024 ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಗೆ ಮುಂಚಿತವಾಗಿ ಮಹೇಂದ್ರ ಸಿಂಗ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ (CSK) ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಹಾಗೂ ರುತುರಾಜ್ ಗಾಯಕ್ವಾಡ್ ಅವರನ್ನು ನೂತನ ನಾಯಕನಾಗಿ ನೇಮಿಸಲಾಗಿದೆ. “ಮಹೇಂದ್ರ ಸಿಂಗ್ ಧೋನಿ ಐಪಿಎಲ್ (IPL) 2024 ರ ಆರಂಭದ ಮೊದಲು ರುತುರಾಜ್ ಗಾಯಕ್ವಾಡ್ ಅವರಿಗೆ ಚೆನ್ನೈ ಸೂಪರ್ ಕಿಂಗ್ಸ್ … Continued

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತದ ತಂಡ ಪ್ರಕಟ: ಹೊಸ ಮುಖಗಳಿಗೆ ಮಣೆ, ಸೂರ್ಯಕುಮಾರ ಯಾದವ್ ನಾಯಕ

ನವದೆಹಲಿ : ನವೆಂಬರ್ 23 ರಂದು ವಿಶಾಖಪಟ್ಟಣದಲ್ಲಿ ಪ್ರಾರಂಭವಾಗುವ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ T20I ಸರಣಿಗೆ ಸೂರ್ಯಕುಮಾರ ಯಾದವ್ ಅವರನ್ನು ಭಾರತ ಕ್ರಿಕೆಟ್ ತಂಡದ ನಾಯಕರನ್ನಾಗಿ ನೇಮಿಸಲಾಗಿದೆ. ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾರತೀಯ ಕ್ರಿಕೆಟ್ ತಂಡದ ಭಾಗವಾಗಿದ್ದ ಹೆಚ್ಚಿನ ಆಟಗಾರರಿಗೆ ವಿಶ್ರಾಂತಿ ನೀಡಿರುವುದರಿಂದ ತಂಡವು ಹೊಸ ಆಟಗಾರರನ್ನು ಹೊಂದಿದೆ. ಆರಂಭಿಕ ಆಟಗಾರರಾದ ರುತುರಾಜ್ ಗಾಯಕ್ವಾಡ್ ಅವರು … Continued