ಪೊಲೀಸರು ಬೇಕಾದ್ರೆ ಕೇಸ್‌ ಹಾಕಲಿ, ನಾವು ಸರ್ಕಾರದ ವಿರುದ್ಧ ಹೋರಾಟ ಮಾಡಿಯೇ ಮಾಡ್ತೇವೆ:ಡಿಕೆಶಿ

ಶಿರಸಿ:ರಾಜ್ಯದಲ್ಲಿ ಕೊರೊನಾ ಸಮಯದಲ್ಲಿ ಜನ ಬಹಳ ನೋವು ಅನುಭವಿಸಿದ್ದಾರೆ. ಅದರ ನಡುವೆ ರಾಜ್ಯ ಹಾಗೂ ಕೇಂದ್ರದಲ್ಲಿ ಬೆಲೆ ಏರಿಕೆಯಿಂದ ಎಲ್ಲರಿಗೂ ವಿಪರೀತ ತೊಂದರೆಯಾಗುತ್ತಿದೆ. ಇದರ ವಿರುದ್ಧ ಹೋರಾಡುವ ರಾಷ್ಟ್ರ ಹಾಗೂ ರಾಜ್ಯದ ಕಾರ್ಯಕ್ರಮಕ್ಕೂ ಮುನ್ನ ಮಾರಿಕಾಂಬ ದೇವಿಯ ಆಶೀರ್ವಾದ ಪಡೆಯಲು ಶಿರಸಿಗೆ ಆಗಮಿಸಿದ್ದೇನೆ. ಈ ದೇವಿಯ ಇತಿಹಾಸದ ಬಗ್ಗೆ ತಿಳಿದಿದ್ದೇನೆ. ನಮ್ಮ ದುಃಖವನ್ನು ದೂರಮಾಡುವ ಶಕ್ತಿ … Continued