ಉಚಿತ ಯೋಜನೆಗಳು ಅಪಾಯಕಾರಿ, ಯಾವುದನ್ನೂ ಫ್ರೀ ಕೊಡಬಾರದು; ಕಾಂಗ್ರೆಸ್‌ ನಾಯಕ ಆರ್​ವಿ ದೇಶಪಾಂಡೆ

ದಾಂಡೇಲಿ: ಕಾಂಗ್ರೆಸ್ ಶಾಸಕ, ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.​​ವಿ. ದೇಶಪಾಂಡೆ ಕೂಡ ಉಚಿತ ಯೋಜನೆಗಳು ಅಪಾಯಕಾರಿ ಎಂದು ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಅಂಬೇವಾಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಉಚಿತ ಕೊಡುಗೆ ಎಂಬುದು ಅಪಾಯಕಾರಿ ಪದ. ಜನರಿಗೆ ಏನನ್ನೂ … Continued

ದುರ್ಬಳಕೆ ಕಡಿವಾಣಕ್ಕೆ ಬಿಪಿಎಲ್ ಪಡಿತರ ಕಾರ್ಡ್‌ ಮಾನದಂಡ ಪರಿಶೀಲನೆಗೆ ಸಮಿತಿ ರಚನೆ : ದೇಶಪಾಂಡೆ

ಬೆಂಗಳೂರು: ಬಡತನದ ರೇಖೆಗಿಂತ ಕೆಳಗೆ (ಬಿಪಿಎಲ್) ಇರುವ ಕುಟುಂಬಗಳಿಗೆ ಪಡಿತರ ಚೀಟಿ ವಿತರಣಾ ಮಾನದಂಡ ಪರಿಶೀಲನೆಗೆ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉಪಸಮಿತಿ ರಚಿಸಲಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್ ಪಡಿತರ ಚೀಟಿ ದುರ್ಬಳಕೆಗೆ ಕಡಿವಾಣ ಹಾಕುವುದು, ಸರ್ಕಾರದ ಬೊಕಸಕ್ಕೆ ಅನಗತ್ಯ ವೆಚ್ಚ … Continued

‘ನಾನು ಸಿಎಂ ರೇಸಲ್ಲಿ ಇಲ್ಲವೇ ಇಲ್ಲ, ಸಿದ್ದರಾಮಯ್ಯ ಅವರೇ 5 ವರ್ಷದ ವರೆಗೆ ಸಿಎಂ ; ವರಸೆ ಬದಲಿಸಿದ ದೇಶಪಾಂಡೆ

ಧಾರವಾಡ : ಕೆಲವು ದಿನಗಳ ಹಿಂದೆ ಅವಕಾಶ ಸಿಕ್ಕರೆ ನಾನು ಕೂಡ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿಕೆ ನೀಡಿದ್ದ ಹಿರಿಯ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ಈಗ ಕಾಂಗ್ರೆಸ್ ಸರ್ಕಾರದ ಐದು ವರ್ಷಗಳ ಅವಧಿ ಮುಗಿಯುವವರೆಗೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಹೇಳಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಉತ್ತಮ ಕೆಲಸ … Continued

ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ ಆಗ್ತೇನೆ: ಆರ್‌.ವಿ ದೇಶಪಾಂಡೆ ಅಚ್ಚರಿಯ ಹೇಳಿಕೆ

ಮೈಸೂರು : ಸಿಎಂ ಸಿದ್ದರಾಮಯ್ಯ ಅವರು ಅನುಮತಿ ನೀಡಿದರೆ ನಾನು ಮುಖ್ಯಮಂತ್ರಿ ಆಗುತ್ತೇನೆ, ಆದರೆ ಸದ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್‌.ವಿ.ದೇಶಪಾಂಡೆ ಅಚ್ಚರಿ ಹೇಳಿಕೆ ನೀಡುವ ಮೂಲಕ ಪರೋಕ್ಷವಾಗಿ ಮುಖ್ಯಮಂತ್ರಿ ಆಗುವ ಬಯಕೆ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ … Continued

ಪೊಲೀಸರು ಬೇಕಾದ್ರೆ ಕೇಸ್‌ ಹಾಕಲಿ, ನಾವು ಸರ್ಕಾರದ ವಿರುದ್ಧ ಹೋರಾಟ ಮಾಡಿಯೇ ಮಾಡ್ತೇವೆ:ಡಿಕೆಶಿ

ಶಿರಸಿ:ರಾಜ್ಯದಲ್ಲಿ ಕೊರೊನಾ ಸಮಯದಲ್ಲಿ ಜನ ಬಹಳ ನೋವು ಅನುಭವಿಸಿದ್ದಾರೆ. ಅದರ ನಡುವೆ ರಾಜ್ಯ ಹಾಗೂ ಕೇಂದ್ರದಲ್ಲಿ ಬೆಲೆ ಏರಿಕೆಯಿಂದ ಎಲ್ಲರಿಗೂ ವಿಪರೀತ ತೊಂದರೆಯಾಗುತ್ತಿದೆ. ಇದರ ವಿರುದ್ಧ ಹೋರಾಡುವ ರಾಷ್ಟ್ರ ಹಾಗೂ ರಾಜ್ಯದ ಕಾರ್ಯಕ್ರಮಕ್ಕೂ ಮುನ್ನ ಮಾರಿಕಾಂಬ ದೇವಿಯ ಆಶೀರ್ವಾದ ಪಡೆಯಲು ಶಿರಸಿಗೆ ಆಗಮಿಸಿದ್ದೇನೆ. ಈ ದೇವಿಯ ಇತಿಹಾಸದ ಬಗ್ಗೆ ತಿಳಿದಿದ್ದೇನೆ. ನಮ್ಮ ದುಃಖವನ್ನು ದೂರಮಾಡುವ ಶಕ್ತಿ … Continued