ಸುಳ್ಯ: ಕೈ ತಪ್ಪಿದ ಟಿಕೆಟ್, ಬಿಜೆಪಿಯ ಎಸ್. ಅಂಗಾರ ಸಕ್ರಿಯ ರಾಜಕಾರಣಕ್ಕೆ ಗುಡ್‌ ಬೈ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಹಾಗೂ ಸಚಿವ ಎಸ್. ಅಂಗಾರ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಕ್ಷ ಟಿಕೆಟ್ ನೀಡಿದ ಕುರಿತು ನನ್ನ ಅಸಮಾಧಾನವಿಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಪಕ್ಷವು … Continued