12 ಭಾರತೀಯ ಯುವಕರನ್ನು ವಂಚಿಸಿ ರಷ್ಯಾದ ಪರ ಯುದ್ಧದಲ್ಲಿ ಹೋರಾಡಲು ಕಳುಹಿಸಿದ ಏಜೆಂಟರು : ಸರ್ಕಾರದ ಸಹಾಯ ಕೋರಿದ ಓವೈಸಿ

ನವದೆಹಲಿ: ರಷ್ಯಾದಲ್ಲಿ ಸಿಕ್ಕಿಬಿದ್ದಿರುವ ಯುವಕರನ್ನು ಸುರಕ್ಷಿತವಾಗಿ ಭಾರತಕ್ಕೆ ಸುರಕ್ಷಿತವಾಗಿ ಕರೆತರಲು ರಷ್ಯಾ ಸರ್ಕಾರದೊಂದಿಗೆ ಮಾತುಕತೆ ನಡೆಸುವಂತೆ ಹೈದರಾಬಾದ್ ಸಂಸದ ಅಸಾದುದ್ದೀನ್‌ ಓವೈಸಿ ಅವರು, ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ ಅವರನ್ನು ವಿನಂತಿಸಿದ್ದಾರೆ. ಹೈದರಾಬಾದ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಒವೈಸಿ, ಕರ್ನಾಟಕ, ತೆಲಂಗಾಣ, ಗುಜರಾತ್, ಜಮ್ಮು ಮತ್ತು ಕಾಶ್ಮೀರ ಮತ್ತು ಉತ್ತರ ಪ್ರದೇಶಕ್ಕೆ ಸೇರಿದ … Continued

ಭಾರತವು ರಷ್ಯಾದಿಂದ ಭಾರತವು ಇಂಧನ ಖರೀದಿಸುತ್ತಿರುವ ಬಗ್ಗೆ ಜೈಶಂಕರ ನೀಡಿದ “ಸ್ಮಾರ್ಟ್” ಪ್ರತ್ಯುತ್ತರಕ್ಕೆ ಮುಗುಳ್ನಕ್ಕ ಅಮೆರಿಕ ವಿದೇಶಾಂಗ ಸಚಿವ | ವೀಕ್ಷಿಸಿ

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಅವರ ಸಮ್ಮುಖದಲ್ಲಿ ಶನಿವಾರ ನಡೆದ ಮ್ಯೂನಿಚ್ ಭದ್ರತಾ ಸಮ್ಮೇಳನದಲ್ಲಿ ಆತಿಥೇಯರೊಂದಿಗಿನ ನಡೆದ ಸಂವಾದದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ ಅವರು ನೀಡಿದ ಉತ್ತರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಜರ್ಮನಿಯ ನಗರದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಮ್ಯೂನಿಕ್ ಭದ್ರತಾ ಸಮ್ಮೇಳನದ ಹಿನ್ನೆಲೆಯಲ್ಲಿ ಉಭಯ ನಾಯಕರು ಶುಕ್ರವಾರ ಭೇಟಿಯಾದರು. ಅಮೆರಿಕ … Continued

‘ನಮ್ಮ ಸ್ನೇಹಿತನನ್ನು ನೋಡಲು ಸಂತೋಷವಾಗುತ್ತದೆ’ : ಪ್ರಧಾನಿ ಮೋದಿಯನ್ನು ರಷ್ಯಾಕ್ಕೆ ಆಹ್ವಾನಿಸಿದ ಅಧ್ಯಕ್ಷ ಪುತಿನ್

ಮಾಸ್ಕೊ : ವಿದೇಶಾಂಗ ಸಚಿವ ಎಸ್. ಜೈಶಂಕರ ಅವರು ಕ್ರೆಮ್ಲಿನ್‌ನಲ್ಲಿ ರಷ್ಯಾದ ನಾಯಕರನ್ನು ಭೇಟಿ ಮಾಡಿದ ನಂತರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರು ಮುಂದಿನ ವರ್ಷ ರಷ್ಯಾಕ್ಕೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬುಧವಾರ ಆಹ್ವಾನಿಸಿದ್ದಾರೆ. “ನಮ್ಮ ಸ್ನೇಹಿತ ಪ್ರಧಾನಿ ಮೋದಿ ಅವರನ್ನು ರಷ್ಯಾದಲ್ಲಿ ನೋಡಲು ನಾವು ಸಂತೋಷಪಡುತ್ತೇವೆ” ಎಂದು ಪುತಿನ್ … Continued

‘ಇಂಡಿಯಾ, ಅದು ಭಾರತ’ ಎಂದು ಸಂವಿಧಾನದಲ್ಲಿದೆ : ಜಿ20 ಆಮಂತ್ರಣ ಪತ್ರದ ಬಗ್ಗೆ ವಿದೇಶಾಂಗ ಸಚಿವ ಜೈಶಂಕರ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಾಂಪ್ರದಾಯಿಕ ‘ಪ್ರೆಸಿಡೆಂಟ್‌ ಆಫ್‌ ಇಂಡಿಯಾ’ ಬದಲಿಗೆ ‘ಪ್ರೆಸಿಡೆಂಟ್‌ ಆಫ್‌ ಭಾರತʼ ಎಂದು ಬಣ್ಣಿಸುವ ಜಿ20 ಶೃಂಗಸಭೆಯ ಆಮಂತ್ರಣ ಪತ್ರಗಳ ಕುರಿತು ಬುಧವಾರ ಮಾತನಾಡಿದ ವಿದೇಶಾಂಗ ಸಚಿವ ಎಸ್ ಜೈಶಂಕರ ಅವರು, ಸಂವಿಧಾನವನ್ನು ಓದಲು ಪ್ರತಿಯೊಬ್ಬರನ್ನು ಆಹ್ವಾನಿಸುವುದಾಗಿ ಹೇಳಿದ್ದಾರೆ. ಸಂವಿಧಾನದಲ್ಲಿ ‘ಇಂಡಿಯಾ, ಅದು ಭಾರತ’ ಎಂದು ಇದೆ ಎಂದು ಅವರು … Continued